Webdunia - Bharat's app for daily news and videos

Install App

ಉತ್ತರ ಭಾರತದ ಸ್ಟಾರ್ ಗಳಿಗೆ ಹೊಟ್ಟೆ ಉರಿ: ಕಿಚ್ಚನಿಗೆ ರಾಮ್ ಗೋಪಾಲ್ ವರ್ಮಾ ಬೆಂಬಲ

Webdunia
ಗುರುವಾರ, 28 ಏಪ್ರಿಲ್ 2022 (09:24 IST)
ಬೆಂಗಳೂರು: ಕಿಚ್ಚ ಸುದೀಪ್-ಅಜಯ್ ದೇವಗನ್ ನಡುವಿನ ಹಿಂದಿ ವಿವಾದದ ಬಗ್ಗೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿದ್ದಾರೆ.

ಅಜಯ್ ದೇವಗನ್ ಟ್ವೀಟ್ ಗೆ ತಕ್ಕ ಉತ್ತರ ಕೊಟ್ಟಿರುವ ರಾಮ್ ಗೋಪಾಲ್ ವರ್ಮಾ ಉತ್ತರ ಭಾರತದ ತಾರೆಯರಿಗೆ ಈಗ ದಕ್ಷಿಣದವರನ್ನು ಕಂಡರೆ ಹೊಟ್ಟೆ ಉರಿ ಶುರುವಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

ಕನ್ನಡದ ಕೆಜಿಎಫ್ 2 ಹಿಂದಿಯಲ್ಲಿ ಮೊದಲ ದಿನವೇ 50 ಕೋಟಿ ಗಳಿಕೆ ಮಾಡಿದ ಮೇಲೆ ಉತ್ತರದ ತಾರೆಯರಿಗೆ ಅಸುರಕ್ಷತೆ ಮತ್ತು ಹೊಟ್ಟೆ ಉರಿ ಶುರುವಾಗಿದೆ ಎಂದು ರಾಮ್ ಗೋಪಾಲ್ ವರ್ಮಾ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments