Webdunia - Bharat's app for daily news and videos

Install App

ಉತ್ತರ ಭಾರತದ ಸ್ಟಾರ್ ಗಳಿಗೆ ಹೊಟ್ಟೆ ಉರಿ: ಕಿಚ್ಚನಿಗೆ ರಾಮ್ ಗೋಪಾಲ್ ವರ್ಮಾ ಬೆಂಬಲ

Webdunia
ಗುರುವಾರ, 28 ಏಪ್ರಿಲ್ 2022 (09:24 IST)
ಬೆಂಗಳೂರು: ಕಿಚ್ಚ ಸುದೀಪ್-ಅಜಯ್ ದೇವಗನ್ ನಡುವಿನ ಹಿಂದಿ ವಿವಾದದ ಬಗ್ಗೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿದ್ದಾರೆ.

ಅಜಯ್ ದೇವಗನ್ ಟ್ವೀಟ್ ಗೆ ತಕ್ಕ ಉತ್ತರ ಕೊಟ್ಟಿರುವ ರಾಮ್ ಗೋಪಾಲ್ ವರ್ಮಾ ಉತ್ತರ ಭಾರತದ ತಾರೆಯರಿಗೆ ಈಗ ದಕ್ಷಿಣದವರನ್ನು ಕಂಡರೆ ಹೊಟ್ಟೆ ಉರಿ ಶುರುವಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

ಕನ್ನಡದ ಕೆಜಿಎಫ್ 2 ಹಿಂದಿಯಲ್ಲಿ ಮೊದಲ ದಿನವೇ 50 ಕೋಟಿ ಗಳಿಕೆ ಮಾಡಿದ ಮೇಲೆ ಉತ್ತರದ ತಾರೆಯರಿಗೆ ಅಸುರಕ್ಷತೆ ಮತ್ತು ಹೊಟ್ಟೆ ಉರಿ ಶುರುವಾಗಿದೆ ಎಂದು ರಾಮ್ ಗೋಪಾಲ್ ವರ್ಮಾ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments