Webdunia - Bharat's app for daily news and videos

Install App

ನಟ ಅಜೇಯ್ ರಾವ್ ಪಾಲಿಗೆ ‘ಕೃಷ್ಣ’ನೇ ಲಕ್ಕಿ

Webdunia
ಭಾನುವಾರ, 17 ಜನವರಿ 2021 (09:30 IST)
ಬೆಂಗಳೂರು: ಯಶಸ್ಸಿಗಾಗಿ ಕಾಯುತ್ತಿದ್ದ ನಟ ಅಜೇಯ್ ರಾವ್ ಗೆ ಮತ್ತೆ ಕೃಷ್ಣ ಟೈಟಲ್ ಅದೃಷ್ಟ ತಂದುಕೊಡುವ ಲಕ್ಷಣ ಕಾಣುತ್ತಿದೆ.


ಈ ಮೊದಲೂ ಅಜೇಯ್ ರಾವ್ ಕೃಷ್ಣ ಟೈಟಲ್ ನಲ್ಲಿ ಸಿನಿಮಾ ಮಾಡಿದಾಗಲೆಲ್ಲಾ ಸಕ್ಸಸ್ ಕಂಡಿದ್ದಾರೆ. ಬಹುಶಃ ಈ ಟೈಟಲ್ ಅವರ ಪಾಲಿಗೆ ಅದೃಷ್ಟವಿರಬೇಕು. ಈಗ ಮತ್ತೆ ‘ಕೃಷ್ಣ ಟಾಕೀಸ್’ ಎನ್ನುವ ಸಿನಿಮಾ ಮೂಲಕ ತೆರೆಗೆ ಬರುತ್ತಿದ್ದಾರೆ. ಈ ಸಿನಿಮಾದ ಹಾಡೊಂದು ಬಿಡುಗಡೆಯಾಗಿದ್ದು, ಇದು ಹಿಟ್ ಆಗಿದೆ. ಹೀಗಾಗಿ ಅಜೇಯ್ ರಾವ್ ಗೆ ಮತ್ತೆ ‘ಕೃಷ್ಣ’ ರೂಪದಲ್ಲಿ ಅದೃಷ್ಟ ಬರುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments