Webdunia - Bharat's app for daily news and videos

Install App

ಅಜೇಯ್ ರಾವ್ ನಿರೀಕ್ಷಣಾ ಜಾಮೀನು ಅರ್ಜಿ ಇಂದು ವಿಚಾರಣೆ

Webdunia
ಗುರುವಾರ, 26 ಆಗಸ್ಟ್ 2021 (09:46 IST)
ಬೆಂಗಳೂರು: ಲವ್ ಯೂ ರಚ್ಚು ಚಿತ್ರೀಕರಣ ವೇಳೆ ಫೈಟರ್ ವಿವೇಕ್ ದುರಂತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಜೇಯ್ ರಾವ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಇಂದು ವಿಚಾರಣೆಗೆ ಬರಲಿದೆ.


ಈಗಾಗಲೇ ಚಿತ್ರದ ನಿರ್ದೇಶಕ ಶಂಕರ್, ಸ್ಟಂಟ್ ಮಾಸ್ಟರ್ ವಿನೋದ್, ಕ್ರೇನ್ ಅಪರೇಟರ್ ಮಹದೇವ್ ನ್ಯಾಯಾಂಗ ಬಂಧನಲ್ಲಿದ್ದಾರೆ. ನಿನ್ನೆ ನಾಯಕಿ ರಚಿತಾ ರಾಂ ಬಿಡದಿ ಠಾಣೆಗೆ ತೆರಳಿ ತಮ್ಮ ಹೇಳಿಕೆ ನೀಡಿದ್ದರು.

ಚಿತ್ರೀಕರಣ ವೇಳೆ ಸ್ಥಳದಲ್ಲಿದ್ದ ನಟ ಅಜೇಯ್ ರಾವ್ ಗೆ ಬಂಧನ ಭೀತಿಯಿದ್ದು, ಈ ಸಂಬಂದ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ರಾಮನಗರದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments