ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

Krishnaveni K
ಶನಿವಾರ, 16 ಆಗಸ್ಟ್ 2025 (16:47 IST)
ಬೆಂಗಳೂರು: ನಟ ಅಜಯ್ ರಾವ್ 11 ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಕಾರಣವೇನು ಎಂದು ಈಗ ಭಾರೀ ಚರ್ಚೆಯಾಗುತ್ತಿದೆ. ಮೂಲಗಳ ಪ್ರಕಾರ ದಂಪತಿಗಳ ನಡುವೆ ವೈಮನಸ್ಯ ಮೂಡಲು ಇದೇ ಕಾರಣ ಎನ್ನಲಾಗುತ್ತಿದೆ.

ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಇಬ್ಬರ ನಡುವೆ ಅಂತಹ ಕಲಹವಾಗಲು ಕಾರಣವೇನೆಂದು ಈಗ ಭಾರೀ ಚರ್ಚೆಯಾಗುತ್ತಿದೆ. ಮೂಲಗಳ ಪ್ರಕಾರ ಸಿನಿಮಾಗಾಗಿ ಮಾಡಿದ ಸಾಲಗಳೇ ವೈಮನಸ್ಯಕ್ಕೆ ಕಾರಣ ಎನ್ನಲಾಗುತ್ತಿದೆ.

ಅಜಯ್ ರಾವ್ ಇತ್ತೀಚೆಗೆ ಯುದ್ಧಕಾಂಡ ಸಿನಿಮಾ ನಿರ್ಮಿಸಿ ನಟಿಸಿದ್ದರು. ಈ ಸಿನಿಮಾಗಾಗಿ ಸಾಲ ಮಾಡಿಕೊಂಡಿದ್ದರು. ಇದನ್ನು ಅವರೇ ಸಿನಿಮಾ ಪ್ರಮೋಷನ್ ವೇಳೆ ಹೇಳಿಕೊಂಡಿದ್ದರು. ಆದರೆ ಪತ್ನಿ ಸ್ವಪ್ನಾಗೆ ಸಾಲ ಮಾಡಿಕೊಂಡು ಸಿನಿಮಾ ಮಾಡುವುದು ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ದಂಪತಿ ನಡುವೆ ವೈಮನಸ್ಯಕ್ಕೆ ಕಾರಣ ಎನ್ನಲಾಗುತ್ತಿದೆ.

ಅಜಯ್ ರಾವ್ ಇತ್ತೀಚೆಗೆ ತಮ್ಮ ದುಬಾರಿ ಬಿಎಂಡಬ್ಲ್ಯು ಕಾರನ್ನೂ ಮಾರಿದ್ದರು. ಇದನ್ನು ಮಾರಬೇಡಿ ಎಂದು ಮಗಳು ಅಳುವ ದೃಶ್ಯವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. 2014 ರಲ್ಲಿ ಮದುವೆಯಾಗಿದ್ದ ದಂಪತಿ ಈಗ ಇದ್ದಕ್ಕಿದ್ದಂತೆ ವಿಚ್ಛೇದನದತ್ತ ಮುಖ ಮಾಡಲು ಸಾಲಗಳೇ ಕಾರಣ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments