Webdunia - Bharat's app for daily news and videos

Install App

ಈ ಕಾರಣಕ್ಕೆ ಅಭಿಮಾನಿಗಳ ಮೇಲೆ ಕೋಪಗೊಂಡ ನಟ ಅಜಿತ್

Webdunia
ಬುಧವಾರ, 7 ಏಪ್ರಿಲ್ 2021 (10:47 IST)
ಚೆನ್ನೈ : ನಿನ್ನೆ ತಮಿಳುನಾಡಿನ ಚುನಾವಣೆ ನಡೆದಿದ್ದು, ಹಲವಾರು ಚಿತ್ರರಂಗದ ತಾರೆಯರು ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಆ ವೇಳೆ ಮತ ಹಾಕಲು ಬಂದ ಅಜಿತ್ ಅವರು  ಅಭಿಮಾನಿಗಳ ಮೇಲೆ ಕೋಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಹೌದು. ನಟ ಅಜಿತ್ ಅವರು ಪತ್ನಿ ಶಾಲಿನಿ ಅವರ ಜೊತೆ ಮತ ಚಲಾಯಿಸಲು ಬಂದಾಗ ಅಭಿಮಾನಿಗಳು ಅವರನ್ನು ಸುತ್ತುವರಿದು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದು ಸಾಕಷ್ಟು ಗದ್ದಲಕ್ಕೆ ಕಾರಣವಾಗಿದೆ. ಆ ವೇಳೆ ಅಜಿತ್ ಅಭಿಮಾನಿಯೊಬ್ಬರ ಪೋನ್ ನ್ನು ಕಿತ್ತುಕೊಂಡಿದ್ದಾರೆ.

ಬಳಿಕ ಎಚ್ಚರಿಕೆ ನೀಡಿ ಫೋನ್ ವಾಪಾಸು ನೀಡಿದ್ದಾರೆ ಮತ್ತು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.ಈ ಘಟನೆ ವಿವಾದಕ್ಕೆ ಕಾರಣವಾಗಿದ್ದು ಅಜಿತ್ ಈ ನಡತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು  ಚರ್ಚೆಯಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಮುಂದಿನ ಸುದ್ದಿ
Show comments