Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ಮನೆಗೆ ಭೇಟಿ ಕೊಟ್ಟ ಅಕ್ಕಿನೇನಿ ನಾಗಾರ್ಜುನ

Webdunia
ಮಂಗಳವಾರ, 2 ನವೆಂಬರ್ 2021 (17:16 IST)
ಬೆಂಗಳೂರು: ಮೊನ್ನೆಯಷ್ಟೇ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಇಂದು ತೆಲುಗು ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಭೇಟಿ ನೀಡಿದ್ದಾರೆ.

ಪುನೀತ್ ನಿವಾಸಕ್ಕೆ ಭೇಟಿ ನೀಡಿದ ನಾಗಾರ್ಜುನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಂಡರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗಾರ್ಜುನ ‘ಇಷ್ಟು ಒಳ್ಳೆಯ ವ್ಯಕ್ತಿಯನ್ನು ಯಾಕೆ ದೇವರು ಇಷ್ಟು ಬೇಗ ಕರೆಸಿಕೊಂಡ ಎನ್ನುವುದೇ ಗೊತ್ತಾಗುತ್ತಿಲ್ಲ. ಪುನೀತ್ ಯಾವಾಗ ಸಿಕ್ಕರೂ ಒಳ್ಳೆಯ ಮಾತನಾಡುತ್ತಿದ್ದರು. ಅವರ ಕುಟುಂಬಕ್ಕೆ ಏನು ಹೇಳಬೇಕೆಂದೇ ಗೊತ್ತಾಗುತ್ತಿಲ್ಲ. ದುಃಖ ಭರಿಸುವ ಶಕ್ತಿ ಕೊಡಲಿ ಎಂದೇ ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments