Webdunia - Bharat's app for daily news and videos

Install App

ಮೌನ ಮುರಿದ ನಟ ಅಕ್ಷಯ್ ಕುಮಾರ್ : ಡ್ರಗ್ ಲಿಂಕ್ ಬಗ್ಗೆ ಹೊಸ ಬಾಂಬ್

ಬಾಲಿವುಡ್
Webdunia
ಶನಿವಾರ, 3 ಅಕ್ಟೋಬರ್ 2020 (22:16 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದ ಬಳಿಕ ಬಾಲಿವುಡ್ ಮೇಲೆ ಸಾಕಷ್ಟು ಆರೋಪಗಳು ಕೇಳಿಬರುತ್ತಿವೆ. ಒಂದೆಡೆ ನೆಪೋಟಿಸಂ ಮತ್ತೊಂದೆಡೆ ಡ್ರಗ್ ಲಿಂಕ್.

ಈ ನಡುವೆ ಬಾಲಿವುಡ್ ಹಿರಿಯ ನಟ ಅಕ್ಷಯ್ ಕುಮಾರ್ ತಮ್ಮ ಮೌನ ಮುರಿದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿಕೊಂಡಿರುವ ನಟ ಅಕ್ಷಯ್ ಕುಮಾರ್, ಬಾಲಿವುಡ್ ನಲ್ಲಿ ಎಲ್ಲರನ್ನೂ, ಎಲ್ಲವನ್ನೂ ಒಂದೇ ದೃಷ್ಟಿಯಿಂದ ನಿರ್ಣಯ ಮಾಡುವುದು ಸರಿಯಲ್ಲ ಎಂದು ತಮ್ಮ ಅಭಿಮಾನಿಗಳಿಗೆ ಹೇಳಿದ್ದಾರೆ.

ಬಾಲಿವುಡ್ ಜಾಗತಿಕ ವೇದಿಕೆಗಳಲ್ಲಿ ಭಾರತದ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮೂಲಗಳಲ್ಲಿ ಒಂದಾಗಿದೆ ಎಂದಿರುವ ನಟ ಅಕ್ಷಯ್ ಕುಮಾರ್,  ಇತರ ಯಾವುದೇ ಉದ್ಯಮದಂತೆಯೇ ಬಾಲಿವುಡ್‌ನಲ್ಲಿ ಮಾದಕವಸ್ತು ಬಳಕೆಯಂತಹ ಸಮಸ್ಯೆಗಳು ಇದ್ದರೂ, ಇಡೀ ಚಲನಚಿತ್ರೋದ್ಯಮವನ್ನು ಒಂದೇ ರೀತಿ ದೂಷಿಸುವುದು ಸರಿಯಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments