Webdunia - Bharat's app for daily news and videos

Install App

ಟ್ವಿಂಕಲ್ ಖನ್ನಾ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಅಕ್ಷಯ್ ಕುಮಾರ್

Webdunia
ಸೋಮವಾರ, 7 ಆಗಸ್ಟ್ 2017 (11:19 IST)
ಸದಾ ಒಂದಿಲ್ಲೊಂದು ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರಲು ಬಯಸುವ ಬಾಲಿವುಡ್`ನ ತಾರಾ ಜೋಡಿ ಅಕ್ಷಯ್ ಮತ್ತು ಟ್ವಿಂಕಲ್ ಖನ್ನಾ. ಈ ಬಾರಿ ಅಕ್ಷಯ್ ತಮ್ಮ ಕುಟುಂಬದಲ್ಲಿ ಪ್ರಶಸ್ತಿ ವಿಚಾರವಾಗಿ ನಡೆಯುತ್ತಿದ್ದ ಶೀತಲ ಸಮರದ ಬಗ್ಗೆ ಬಾಯ್ಬಿಟ್ಟಿದ್ದಾರೆ.

ನ್ಯಾಶನಲ್ ಅವಾರ್ಡ್ ಬಂದ ಬಳಿಕ ಪತ್ನಿ ಟ್ವಿಂಕಲ್ ನನಗೆ ಟಾಂಟ್ ಕೊಡುವುದನ್ನ ನಿಲ್ಲಿಸಿದ್ದಾರೆ. ಎಜುಕೇಶನ್ ಫೆಸ್ಟಿವಲ್`ವೊಂದರಲ್ಲಿ ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಅಕ್ಷಯ್ ಕುಮಾರ್, ಟ್ವಿಂಕಲ್ ಖನ್ನಾ ಕುಟುಂಬದ ಹಲವರು ಹಲವು ಪ್ರಶಸ್ತಿ ಪಡೆದಿದ್ದಾರೆ. ನನಗೆ ಪ್ರಶಸ್ತಿಗಳು ಬರದಿರುವ ಬಗ್ಗೆ ಯಾವಾಗಲೂ ನನ್ನನ್ನ ಛೇಡಿಸುತ್ತಿದ್ದಳು. ಇದೀಗ, ನನಗೂ ನ್ಯಾಶನಲ್ ಅವಾರ್ಡ್ ಸಿಕ್ಕಿರುವುದರಿಂದ ಟ್ವಿಂಕಲ್  ಸೈಲೆಂಟ್ ಆಗಿದ್ದಾಳೆಂದು ಹೇಳಿಕೊಂಡಿದ್ದಾರೆ.

64ನೇ ರಾಷ್ಟ್ರೀಯ ಪ್ರಶಸ್ತಿಯಲ್ಲಿ ರುಸ್ತುಂ ಚಿತ್ರಕ್ಕಾಗಿ ಅಕ್ಷಯ್ ಕುಮಾರ್`ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿತ್ತು.
ಇದೇವೇಳೆ, ತಮಗೆ ಪ್ರಶಸ್ತಿ ಸಿಕ್ಕ ಬಗ್ಗೆ ಎದ್ದ ವಿವಾದಗಳಿಗೆ ಪ್ರತಿಕ್ರಿಯಿಸಿದ ಅಕ್ಷಯ್ ಕುಮಾರ್, 25 ವರ್ಷಗಳಿಂದ ನಾನು ಇದನ್ನ ನೋಡುತ್ತಿದ್ದೇನೆ. ಯಾರಿಗಾದರೂ ಪ್ರಶಸ್ತಿ ಸಿಕ್ಕಾಗ, ಅವರಿಗೆ ಪ್ರಶಸ್ತಿ ಸಿಗಬಾರದಿತ್ತು. ಬೇರೆಯವರಿಗೆ ಸಿಗಬೇಕಿತ್ತೆಂಬ ಬಗ್ಗೆ ವಾದ ವಿವಾದಗಳು ನಡೆಯುತ್ತವೆ. ನನಗೆ ಪ್ರಶಸ್ತಿ ಸಿಗಬಾರದಿತ್ತು ಎಂದು ಯಾರಾದರೂ ಅಂದುಕೊಮಡಿದ್ದರೆ ದಯವಿಟ್ಟು ಈ ಪ್ರಶಸ್ತಿಯನ್ನ ತೆಗೆದುಕೊಮಡು ಹೋಗಿ ಎಂದಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments