Webdunia - Bharat's app for daily news and videos

Install App

ಪತ್ರಕರ್ತರ ಕಾಯಿಸಿದ್ದಕ್ಕೆ ಕ್ಷಮೆ ಕೇಳಿದ ಅಲ್ಲು ಅರ್ಜುನ್

Webdunia
ಬುಧವಾರ, 15 ಡಿಸೆಂಬರ್ 2021 (17:39 IST)
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ರಿಲೀಸ್ ಗೆ ಮೊದಲು ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಕನ್ನಡ ನಟ ಡಾಲಿ ಧನಂಜಯ್ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಪ್ರಚಾರ ಕಾರ್ಯ ನಡೆಯಿತು. ಈ ವೇಳೆ ಮಾಧ‍್ಯಮಗೋಷ್ಠಿ ಆಯೋಜಿಸಲಾಗಿತ್ತು.

ಆದರೆ ಮಾಧ್ಯಮಗೋಷ್ಠಿಗೆ ಎರಡು ಗಂಟೆ ತಡವಾಗಿ ಬಂದಿದ್ದು, ಪತ್ರಕರ್ತರನ್ನು ಸಿಟ್ಟಿಗೆಬ್ಬಿಸಿತ್ತು. ಈ ಬಗ್ಗೆ ಪತ್ರಕರ್ತರೊಬ್ಬರು ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣಗೆ ಸ್ಪಷ್ಟನೆ ನೀಡುವಂತೆ ಕೇಳಿದರು.

ಈ ವೇಳೆ ಎದ್ದು ನಿಂತು ಅಲ್ಲು ಅರ್ಜುನ್ ಕಾಯಿಸಿದ್ದಕ್ಕೆ ಕ್ಷಮೆ ಕೇಳಿದ್ದಾರೆ. ಪ್ರೈವೇಟ್ ಜೆಟ್ ನಲ್ಲಿ ಬರುವಾಗ ತಡವಾಯಿತು. ಅದಕ್ಕಾಗಿ ಕ್ಷಮೆಯಿರಲಿ ಎಂದು ಅಲ್ಲು ಅರ್ಜುನ್ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

Kamal Hassan: ಕನ್ನಡಕ್ಕೆ ಹೇಗೆ ಗೌರವ ಕೊಡಬೇಕು ಎಂದು ಪವನ್ ಕಲ್ಯಾಣ್, ರಜನೀಕಾಂತ್ ನೋಡಿ ಕಲಿಯಿರಿ

Hritik Roshan: ಬೆಳೆದ ಮೇಲೆ ಕನ್ನಡಿಗರು ಕಾಣಲ್ವಾ: ಹೊಂಬಾಳೆ ಫಿಲಂಸ್ ವಿರುದ್ಧ ಕನ್ನಡಿಗರ ಕಿಡಿ

ಮುಂದಿನ ಸುದ್ದಿ
Show comments