Webdunia - Bharat's app for daily news and videos

Install App

ಕೊರೋನಾ ಪರಿಹಾರ ದೇಣಿಗೆ: ಪ್ರಭಾಸ್, ಮಹೇಶ್ ಬಾಬು ಮೀರಿಸಿದ ಅಲ್ಲು ಅರ್ಜುನ್

Webdunia
ಶನಿವಾರ, 28 ಮಾರ್ಚ್ 2020 (09:29 IST)
ಹೈದರಾಬಾದ್: ಕೊರೋನಾ ಪೀಡಿತರ ಸಹಾಯಕ್ಕೆ ಸರ್ಕಾರಕ್ಕೆ ನೆರವಾಗಲು ದೇಣಿಗೆ ನೀಡುತ್ತಿರುವ ತೆಲುಗು ಸ್ಟಾರ್ ನಟರು ಪೈಪೋಟಿಗೆ ಬಿದ್ದವರಂತೆ ಸಹಾಯ ಮಾಡುತ್ತಿದ್ದಾರೆ.


ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳಿಗೆ ತೆಲುಗು ಸ್ಟಾರ್ ನಟರು ಭಾರೀ ಮೊತ್ತದ ದೇಣಿಗೆ ನೀಡುತ್ತಿದ್ದಾರೆ. ಪವನ್ ಕಲ್ಯಾಣ್ 50 ಲಕ್ಷ, ನಿತಿನ್ 10 ಲಕ್ಷ, ಮಹೇಶ್ ಬಾಬು ಮತ್ತು ಪ್ರಭಾಸ್ ತಲಾ 1 ಕೋಟಿ ರೂ. ನೀಡಿ ಸುದ್ದಿಯಾಗಿದ್ದರು.

ಇದೀಗ ಇನ್ನೊಬ್ಬ ಸ್ಟಾರ್ ನಟ ಅಲ್ಲು ಅರ್ಜುನ್ 1.25 ಕೋಟಿ ದೇಣಿಗೆ ನೀಡುವ ಮೂಲಕ ಇವರೆಲ್ಲರನ್ನೂ ಮೀರಿಸಿದ್ದಾರೆ. ವಿಶೇಷವೆಂದರೆ ಅಲ್ಲು ಅರ್ಜುನ್ ಆಂಧ‍್ರ, ತೆಲಂಗಾಣ ಮಾತ್ರವಲ್ಲದೆ, ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೂ ದೇಣಿಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments