Webdunia - Bharat's app for daily news and videos

Install App

ತಮ್ಮ ಮದುವೆಯಲ್ಲಿ ವರದಕ್ಷಿಣೆ ತೆಗೆದುಕೊಂಡಿದ್ದರಾ ಅಲ್ಲು ಅರ್ಜುನ್? ಮಾವ ಹೇಳಿದ್ದೇನು ಗೊತ್ತಾ?!

Webdunia
ಮಂಗಳವಾರ, 24 ಮೇ 2022 (11:01 IST)
ಹೈದರಾಬಾದ್: ಸ್ಟೈಲಿಶ್ ತಾರೆ ಅಲ್ಲು ಅರ್ಜುನ್ ಮತ್ತು ಸ್ನೇಹಾ ರೆಡ್ಡಿ 2011 ರಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು.

ಈ ವೇಳೆ ಅಲ್ಲು ಅರ್ಜುನ್ ತಮ್ಮ ಮಾವನ ಮನೆಯಿಂದ ವರದಕ್ಷಿಣೆ ರೂಪದಲ್ಲಿ ಭರ್ಜರಿ ಕೊಡುಗೆ ಪಡೆದಿದ್ದರು ಎಂಬ ಸುದ್ದಿಯಿತ್ತು. ಇದರ ಬಗ್ಗೆ ಸಂದರ್ಶನವೊಂದರಲ್ಲಿ ಸ್ವತಃ ಅಲ್ಲು ಮಾವ ಚಂದ್ರಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

‘ಅಲ್ಲು ತಮ್ಮ ಸ್ವಂತ ಪರಿಶ್ರಮದಿಂದ ಇಂದು ಇಷ್ಟು ದೊಡ್ಡ ನಟನಾಗಿ ಬೆಳೆದಿದ್ದಾರೆ. ಮದುವೆ ವೇಳೆ ಅವರು ಯಾವುದೇ ವರದಕ್ಷಿಣೆ ತೆಗೆದುಕೊಂಡಿರಲಿಲ್ಲ. ಅವರ ಬಳಿ ಸಾಕಷ್ಟು ಆಸ್ತಿಯಿದೆ.  ಅಲ್ಲು ಅರ್ಜುನ್ ಯಾವತ್ತೂ ವರದಕ್ಷಿಣೆ ವಿರೋಧಿ. ನಾವು ಅವರಿಗೆ ಏನೇ ಕೊಟ್ಟಿದ್ದರೂ ಅದು ಏನೇನೂ ದೊಡ್ಡದಲ್ಲ’ ಎಂದು ಚಂದ್ರಶೇಖರ್ ರೆಡ್ಡಿ ಅಳಿಯನ ಬಗ್ಗೆ ಪ್ರೀತಿಯ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments