Webdunia - Bharat's app for daily news and videos

Install App

ಶೂಟಿಂಗ್ ಗಾಗಿ ಕಾಡಿಗೆ ತೆರಳಿ ಸಂಕಷ್ಟಕ್ಕೀಡಾದ ನಟ ಅಲ್ಲು ಅರ್ಜುನ್

Webdunia
ಶುಕ್ರವಾರ, 18 ಸೆಪ್ಟಂಬರ್ 2020 (10:37 IST)
ಹೈದರಾಬಾದ್ : ಸಿನಿಮಾ ಶೂಟಿಂಗ್ ಗಾಗಿ ಕಾಡಿಗೆ ತೆರಳಿದ್ದ ನಟ ಅಲ್ಲುಅರ್ಜುನ್ ವಿರುದ್ಧ ದೂರು ದಾಖಲಾಗಿದೆ ಎಂಬುದಾಗಿ ತಿಳಿದಬಂದಿದೆ.

ಇತ್ತೀಚೆಗಷ್ಟೇ ನಟ ಅಲ್ಲುಅರ್ಜುನ್ ಅವರು ತಮ್ಮ ಅಭಿನಯದ  “ಪುಷ್ಪ” ಸಿನಿಮಾ ಶೂಟಿಂಗ್ ಗಾಗಿ ಸ್ಥಳ ನೋಡಲು ಕಾಡಿಗೆ ತೆರಳಿದ್ದರು. ಅಲ್ಲಿ ಅವರನ್ನು ಕಂಡ ಅಭಿಮಾನಿಗಳು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಟ ನನ್ನು ನೋಡಲು ಮುಗಿಬಿದ್ದು, ಫೋಟೊ ತೆಗೆಸಿಕೊಂಡಿದ್ದಾರೆ. ಈ ಫೋಟೊ ವೈರಲ್ ಆಗಿದೆ.

ಅಲ್ಲದೇ ಕೊರೊನಾ ಹಿನ್ನಲೆಯಲ್ಲಿ ಅಲ್ಲಿದ್ದ ಸ್ಥಳಗಳನ್ನು ಪ್ರವೇಶ ನಿಷೇಧ ಮಾಡಿದರೂ ಒಳಗೆ ಪ್ರವೇಶಿಸಿದ್ದಾರೆ. ಆದಕಾರಣ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಲ್ಲುಅರ್ಜುನ್ ವಿರುದ್ಧ  ಅಡಿಲಾಬಾದ್ ನ ನೆರಾಡಿಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ
Show comments