Webdunia - Bharat's app for daily news and videos

Install App

ಬೇಲೂರು ಚೆನ್ನಕೇಶವ ದೇಗುಲದಲ್ಲಿ ಅಲ್ಲು ಅರವಿಂದ ಚಿತ್ರ ಎತ್ತಂಗಡಿ

Webdunia
ಶನಿವಾರ, 18 ಫೆಬ್ರವರಿ 2017 (13:56 IST)
ಇತಿಹಾಸ ಪ್ರಸಿದ್ಧ ಬೇಲೂರಿನ ಚೆನ್ನಕೇಶವ ದೇವಸ್ಥಾನದಲ್ಲಿ ಚಿತ್ರೀಕರಣ ನಡೆಸುತ್ತಿದ್ದ ತೆಲುಗು ಚಿತ್ರ ಅಲ್ಲಿಂದ ಎತ್ತಂಗಡಿಯಾಗಿದೆ. ಭಾರತದ ಪುರಾತತ್ವ ಸಂಸ್ಥೆ ಸಿನಿಮಾ ಚಿತ್ರೀಕರಣಕ್ಕೆ ನೀಡಿದ್ದ ಪರವಾನಗಿಯನ್ನು ರದ್ದು ಮಾಡಿದೆ.
 

ಸಿನಿಮಾ ತಂಡ ನಿಯಮಗಳನ್ನು (ರೂಲ್ ನಂಬರ್ 44) ಉಲ್ಲಂಘಿಸಿದೆ ಎಂದು ಇಲಾಖೆ ತಿಳಿಸಿದ್ದು, ಚಿತ್ರೀಕರಣಕ್ಕೆ ಕೊಟ್ಟಿದ್ದ ಪರವಾನಗಿಯನ್ನು ರದ್ದು ಮಾಡಿರುವುದಾಗಿ ತಿಳಿಸಿದೆ. ಫೆಬ್ರವರಿ 16ರಿಂದ 19ರವರೆಗೂ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿತ್ತು.
 
ಚಿತ್ರೀಕರಣಕ್ಕಾಗಿ ಸಿನಿಮಾ ತಂಡ ನಿಷೇಧಿದ ಸ್ಥಳದಲ್ಲಿ ಆಲಯದಲ್ಲಿ ಸೆಟ್ ಹಾಕಿ ನಾನಾ ರಾದ್ಧಾಂತ ಸೃಷ್ಟಿಸಿತ್ತು. ಇದರಿಂದ ಆಲಯಕ್ಕೆ ಬರುತ್ತಿದ್ದ ಭಕ್ತಾದಿಗಳು ಮತ್ತು ಪ್ರವಾಸಿಗರಿಗೆ ತುಂಬಾ ತೊಂದರೆಯಾಗಿ ಅವರು ಚಿತ್ರತಂಡದ ವಿರುದ್ಧ ಸಿಡಿಮಿಡಿಗೊಂಡಿದ್ದರು. ಅಂದಹಾಗೆ ಈ ಚಿತ್ರದ ನಾಯಕ ನಟ ಅಲ್ಲು ಅರ್ಜುನ್, ಚಿತ್ರದ ಹೆಸರು ’ಡಿಜೆ’. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments