Webdunia - Bharat's app for daily news and videos

Install App

ಯೆಂಟಮ್ಮಾ ಸಾಂಗ್ ಅಲ್ಲು ಅರ್ಜುನ್ ಮಾಡಿದ್ರೆ ಚೆನ್ನಾಗಿರ್ತಿತ್ತು!

Webdunia
ಬುಧವಾರ, 5 ಏಪ್ರಿಲ್ 2023 (08:50 IST)
ಹೈದರಾಬಾದ್: ಸಲ್ಮಾನ್ ಖಾನ್, ವೆಂಕಟೇಶ್, ರಾಮ್ ಚರಣ್ ತೇಜ ಹೆಜ್ಜೆ ಹಾಕಿರುವ ಕಿಸಿ ಕಾ ಭಾಯ್ ಕಿಸೀ ಕಾ ಜಾನ್ ಸಿನಿಮಾದ ಯೆಂಟಮ್ಮಾ ಹಾಡು ಈಗ ಯೂ ಟ್ಯೂಬ್ ನಲ್ಲಿ ಟ್ರೆಂಡ್ ಆಗಿದೆ.

ಸಲ್ಮಾನ್ ಖಾನ್ ನಾಯಕರಾಗಿರುವ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ. ಇವರಿಬ್ಬರ ಜೊತೆ ಯೆಂಟಮ್ಮಾ ಎಂಬ ತೆಲುಗು, ಹಿಂದಿ ಮಿಶ್ರಿತ ಹಾಡಿನಲ್ಲಿ ತೆಲುಗ ಸ್ಟಾರ್ ನಟರಾದ ವೆಂಕಟೇಶ್ ಮತ್ತು ರಾಮ್ ಚರಣ್ ತೇಜ ಕೂಡಾ ಹೆಜ್ಜೆ ಹಾಕಿದ್ದಾರೆ.

ಆದರೆ ಹಾಡು ನೋಡಿದ ಅಲ್ಲು ಅರ್ಜುನ್ ಫ್ಯಾನ್ಸ್ ಈ ಹಾಡಿಗೆ ರಾಮ್ ಚರಣ್ ಗಿಂತ ಅಲ್ಲು ಅರ್ಜುನ್ ನೃತ್ಯ ಮಾಡಬೇಕಿತ್ತು ಎಂದು ಕಾಲೆಳೆದಿದ್ದಾರೆ. ಇದಕ್ಕೆ ರಾಮ್ ಚರಣ್ ಫ್ಯಾನ್ಸ್ ಕೂಡಾ ತಿರುಗೇಟು ನೀಡಿದ್ದು, ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಗಿಂತ ರಾಮ್ ಚರಣ್ ನಾಯಕರಾಗಿದ್ದರೆ ಇನ್ನೂ ಚೆನ್ನಾಗಿರುತ್ತಿತ್ತು ಎಂದಿದ್ದಾರೆ. ಯೆಂಟಮ್ಮಾ ಹಾಡು ಈಗ ಅಲ್ಲು ಮತ್ತು ರಾಮ್ ಚರಣ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments