Webdunia - Bharat's app for daily news and videos

Install App

ಅಲ್ಲು ಅರ್ಜುನ್ ವೃತ್ತಿ ಜೀವನದ ಹೆಗ್ಗುರುತು ಈ ಚಿತ್ರವಂತೆ

Webdunia
ಶನಿವಾರ, 24 ಏಪ್ರಿಲ್ 2021 (14:47 IST)
ಹೈದರಾಬಾದ್ : ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು 22 ಏಪ್ರಿಲ್ 2016ರಲ್ಲಿ ಬಿಡುಗಡೆಯಾದ ತಮ್ಮ ಚಿತ್ರವೊಂದರ ಬಗ್ಗೆ ಮೆಲುಕು ಹಾಕಿದ್ದು, ಈ ಚಿತ್ರ ನನ್ನ ವೃತ್ತಿ ಜೀವನದ  ಹೆಗ್ಗುರುತು ಎಂದು ಹೇಳಿದ್ದಾರೆ.

‘ಸರೈನೊಡು’ ಚಿತ್ರ 22 ಏಪ್ರಿಲ್ 2016ರಲ್ಲಿ ಬಿಡುಗಡೆಯಾಗಿ ಬ್ಲಾಕ್ ಬಾಸ್ಟರ್ ಆಗಿತ್ತು. ಈ ಚಿತ್ರ ಬಿಡುಗಡೆಯಾಗಿ 5 ವರ್ಷಗಳು ಕಳೆದಿದೆ. ಇದೀಗ ಈ ಚಿತ್ರದ ಬಗ್ಗೆ ನೆನಪು ಮಾಡಿಕೊಂಡ ನಟ ಅಲ್ಲು ಅರ್ಜುನ್ ಚಿತ್ರದ ನಿರ್ದೇಶಕ ಬೋಯಪತಿ ಶ್ರೀನು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬೇಸಿಗೆಯಲ್ಲಿ ಹಿಟ್ ಆದ ಈ ಚಿತ್ರದಲ್ಲಿ ಮುಖ್ಯಮಂತ್ರಿ ಮಗನ ಪಾತ್ರದಲ್ಲಿ ಅದಿ ನಟಿಸಿದ್ದರು. ಮತ್ತು ಜಯಪ್ರಕಾಶ್ ಐಎಎಸ್ ಅಧಿಕಾರಿಯಾಗಿ ನಟಿಸಿದ್ದರೆ ಶ್ರೀಕಾಂತ್ ನಟನ ಸೋದರ ಮಾವನಾಗಿ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments