Webdunia - Bharat's app for daily news and videos

Install App

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರದಲ್ಲಿ ಖಳನಾಯಕ ಯಾರು ಗೊತ್ತೇ?

Webdunia
ಸೋಮವಾರ, 25 ಜನವರಿ 2021 (06:36 IST)
ಹೈದರಾಬಾದ್ : ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಸುಕುಮಾರ್ ಕಾಂಬೊಲೊ ನಿರ್ದೇಶನದ ಮುಂಬರುವ ಚಿತ್ರ ‘ಪುಷ್ಪಾ’ ಚಿತ್ರದ ಚಿತ್ರೀಕರಣ ಪೂರ್ವ ಗೋದಾವರಿ ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದೆ.

ಕಳ್ಳಸಾಗಣೆಯ ಹಿನ್ನಲೆಯಲ್ಲಿ ನಡೆಯುವ ಈ ಚಿತ್ರದಲ್ಲಿ ಒಂದಲ್ಲ ಎರಡಲ್ಲ ಸುಮಾರು ಎಂಟು ಖಳನಾಯಕರು ಇದ್ದಾರೆ. ಹಾಗಾಗಿ ನಿರ್ದೇಶಕ ಸುಕುಮಾರ್ ಹಲವಾರು ನಾಯಕರನ್ನು ಆಯ್ಕೆ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಮುಖ್ಯ ಖಳನಾಯಕನ ಪಾತ್ರಕ್ಕಾಗಿ ನಟನನ್ನು ಆರಿಸಲಾಗುತ್ತಿದೆ.

ಇದರಲ್ಲಿ  ವಿಜಯ್ ಸೇತುಪತಿ ಅವರ ಹೆಸರು ಕೇಳಿಬಂದಿದ್ದು,  ಆದರೆ ವಿಜಯ್ ಸೇತುಪತಿ ಡೇಟ್ಸ್ ಸರಿಹೊಂದದ ಹಿನ್ನಲೆಯಲ್ಲಿ ಬಾಬಿ ಸಿನ್ಹಾ, ಆರ್ಯ ಹೆಸರು ಕೇಳಿಬಂದಿತ್ತು. ಆದರೆ ಇತ್ತೀಚೆಗೆ ಬಾಲಿವುಡ್ ನಟ ಬಾಬಿ ಡಿಯೋಲ್ ಹೆಸರು ಹರಿದಾಡುತ್ತಿದೆ. ಹಾಗಾಗಿ ಯಾರನ್ನ ಅಂತಿಮಗೊಳಿಸಬೇಕೆಂಬ ನಿರ್ಧಾರವನ್ನು ನಿರ್ದೇಶಕರು ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments