ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರದಲ್ಲಿ ಖಳನಾಯಕ ಯಾರು ಗೊತ್ತೇ?

Webdunia
ಸೋಮವಾರ, 25 ಜನವರಿ 2021 (06:36 IST)
ಹೈದರಾಬಾದ್ : ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಸುಕುಮಾರ್ ಕಾಂಬೊಲೊ ನಿರ್ದೇಶನದ ಮುಂಬರುವ ಚಿತ್ರ ‘ಪುಷ್ಪಾ’ ಚಿತ್ರದ ಚಿತ್ರೀಕರಣ ಪೂರ್ವ ಗೋದಾವರಿ ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದೆ.

ಕಳ್ಳಸಾಗಣೆಯ ಹಿನ್ನಲೆಯಲ್ಲಿ ನಡೆಯುವ ಈ ಚಿತ್ರದಲ್ಲಿ ಒಂದಲ್ಲ ಎರಡಲ್ಲ ಸುಮಾರು ಎಂಟು ಖಳನಾಯಕರು ಇದ್ದಾರೆ. ಹಾಗಾಗಿ ನಿರ್ದೇಶಕ ಸುಕುಮಾರ್ ಹಲವಾರು ನಾಯಕರನ್ನು ಆಯ್ಕೆ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಮುಖ್ಯ ಖಳನಾಯಕನ ಪಾತ್ರಕ್ಕಾಗಿ ನಟನನ್ನು ಆರಿಸಲಾಗುತ್ತಿದೆ.

ಇದರಲ್ಲಿ  ವಿಜಯ್ ಸೇತುಪತಿ ಅವರ ಹೆಸರು ಕೇಳಿಬಂದಿದ್ದು,  ಆದರೆ ವಿಜಯ್ ಸೇತುಪತಿ ಡೇಟ್ಸ್ ಸರಿಹೊಂದದ ಹಿನ್ನಲೆಯಲ್ಲಿ ಬಾಬಿ ಸಿನ್ಹಾ, ಆರ್ಯ ಹೆಸರು ಕೇಳಿಬಂದಿತ್ತು. ಆದರೆ ಇತ್ತೀಚೆಗೆ ಬಾಲಿವುಡ್ ನಟ ಬಾಬಿ ಡಿಯೋಲ್ ಹೆಸರು ಹರಿದಾಡುತ್ತಿದೆ. ಹಾಗಾಗಿ ಯಾರನ್ನ ಅಂತಿಮಗೊಳಿಸಬೇಕೆಂಬ ನಿರ್ಧಾರವನ್ನು ನಿರ್ದೇಶಕರು ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments