Webdunia - Bharat's app for daily news and videos

Install App

‘ಪ್ರಶಸ್ತಿ ವಾಪಸ್ ಮಾಡಲು ನಾನೇನು ಮೂರ್ಖನೇ?’

Webdunia
ಮಂಗಳವಾರ, 3 ಅಕ್ಟೋಬರ್ 2017 (10:33 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಚಾರದಲ್ಲಿ ಮೌನವಾಗಿರುವ ಪ್ರಧಾನಿ ಮೋದಿ ಐದು ರಾಷ್ಟ್ರಪ್ರಶಸ್ತಿ ಪಡೆದ ನನಗಿಂತ ದೊಡ್ಡ ನಟ ಎಂದು ವ್ಯಂಗ್ಯವಾಡಿದ್ದ ಪ್ರಕಾಶ್ ರೈ ಪ್ರತಿಭಟನೆ ನಡೆಸಲು ಪ್ರಶಸ್ತಿ ವಾಪಸ್ ಮಾಡುವುದಾಗಿ ನಾನು ಹೇಳಿಲ್ಲ ಎಂದಿದ್ದಾರೆ.


ಪ್ರಶಸ್ತಿ ವಾಪಸ್ ಮಾಡಲು ನಾನೇನು ಮೂರ್ಖನೇ? ಅದನ್ನು ನಾನು ಮಾಡಿದ ಕೆಲಸ ಗುರುತಿಸಿ ಕೊಟ್ಟ ಗೌರವ. ಅದನ್ನು ವಾಪಸ್ ಮಾಡುವ ಮೂರ್ಖತನ ಮಾಡಲ್ಲ’ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ಪ್ರಧಾನಿ ಮೋದಿ ನನಗಿಂತ ದೊಡ್ಡ ನಟ ಎಂದು ಹೇಳಿರುವ ಹೇಳಿಕೆಯನ್ನು ತಪ್ಪಾಗಿ ನಾನು ಪ್ರಶಸ್ತಿ ವಾಪಸ್ ಮಾಡುತ್ತೇನೆಂದು ಅರ್ಥೈಸಿಕೊಳ್ಳಲಾಗಿದೆ ಎಂದು ಪ್ರಕಾಶ್ ರೈ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮುಂದಿನ ಸುದ್ದಿ
Show comments