Webdunia - Bharat's app for daily news and videos

Install App

ಅಂಬರೀಶ್ ಅಭಿಮಾನಿಯ ಈ ನಿರ್ಧಾರ ನೋಡಿ ಕೈ ಎತ್ತಿ ಮುಗಿದ ಸಮುಲತಾ ಅಂಬರೀಶ್!

Webdunia
ಶುಕ್ರವಾರ, 14 ಡಿಸೆಂಬರ್ 2018 (09:25 IST)
ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟ ಅಂಬರೀಶ್ ಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅಂಬರೀಶ್ ನಿಧನದ ನಂತರ ಅದೆಷ್ಟೋ ಜನ ಅವರನ್ನು ತಮ್ಮ ಮನೆಯ ಸದಸ್ಯನ ಕಾರ್ಯ ಮಾಡಿದಂತೆ ಮಾಡಿ ಅಭಿಮಾನ ಮೆರೆದವರಿದ್ದಾರೆ.


ಆದರೆ ಬನ್ನೂರು ಸಮೀಪದ ನಂದೀಶ್ ಎಂಬ ಅಂಬಿ ಕಟ್ಟಾ ಅಭಿಮಾನಿ ಮಾಡಿದ ಕೆಲಸವನ್ನು ಇದೀಗ ಸ್ವತಃ ಸುಮಲತಾ ಅಂಬರೀಶ್ ಕೊಂಡಾಡಿದ್ದಾರೆ.

ಅಂಬರೀಶ್ ಮೇಲೆ ಪ್ರೀತಿಯಿಂದ ನಂದೀಶ್ ಇದೀಗ ತಮ್ಮ ಸಾವಿನ ನಂತರ ತಮ್ಮ ನೆಚ್ಚನ ನಟನ ಸ್ಮರಣಾರ್ಥ ತಮ್ಮ ದೇಹದ ಅಂಗಾಂಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ. ‘ಇಂತಹ ಪ್ರೀತಿಯ ಬಗ್ಗೆ ಹೇಳಲು ನನಗೆ ಪದಗಳೇ ಬರುತ್ತಿಲ್ಲ. ತುಂಬಾ ಧನ್ಯವಾದ’ ಎಂದು ಸುಮಲತಾ ಟ್ವೀಟ್ ಮಾಡಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments