Webdunia - Bharat's app for daily news and videos

Install App

ಜಾತಕದಲ್ಲಿರುವ ಕಂಟಕ ಅಂಬಿ ಸಾವಿಗೆ ಕಾರಣವಾಯ್ತಾ? ಈ ಬಗ್ಗೆ ಜಗ್ಗೇಶ್ ಹೇಳಿದ್ದೇನು?

Webdunia
ಸೋಮವಾರ, 26 ನವೆಂಬರ್ 2018 (10:13 IST)
ಬೆಂಗಳೂರು : ಅಂಬಿ ನಿಧನರಾದ ಹಿನ್ನಲೆಯಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ನಟ ಜಗ್ಗೇಶ್ ಅವರು ಅಂಬಿಗೆ ಜಾತಕದಲ್ಲಿ ಕಂಟಕವಿತ್ತು ಎಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.


‘ಖ್ಯಾತ ಜ್ಯೋತಿಷಿ ಪ್ರಕಾಶ್ ಮಣ್ಯ ಅಂಬರೀಶ್ ಜಾತಕದಲ್ಲಿ ಸದ್ಯ ಸ್ವಲ್ಪ ತೊಂದರೆ ಇದೆ, ಆರೋಗ್ಯದಲ್ಲಿ ವ್ಯತ್ಯಯವಾಗಲಿದೆ. ಹೋಮ ಮಾಡಿಸಬೇಕು ಎಂದಿದ್ದರು. ಇದೇ ತಿಂಗಳ 12ರಂದು ಹೋಮ ಕಾರ್ಯ ನಿಗದಿಯಾಗಿತ್ತು. ಆದ್ರೆ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಹೋಮವನ್ನ ಮುಂದೂಡಲಾಗಿತ್ತು’ ಎಂದು ಹೇಳಿದ್ದಾರೆ.


‘ಆದರೆ ನನ್ನ ಮನಸ್ಸಿಗೆ ಯಾಕೋ ನೆಮ್ಮದಿಯಿಲ್ಲ ಹೋಮ ಮಾಡಿಸ್ಬೇಕಿತ್ತು ಎಂದು ಪ್ರಕಾಶ್ ಮಣ್ಯ ನನ್ನ ಬಳಿ ಹೇಳಿಕೊಂಡಿದ್ದರು. ಅಷ್ಟರಲ್ಲೇ ಅಂಬರೀಶ್ ನಮ್ಮನ್ನ ಅಗಲಿದ್ದಾರೆ ಎಂದು ಹೇಳುತ್ತಾ ನಟ ಜಗ್ಗೇಶ್ ಕಣ್ಣೀರಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments