Webdunia - Bharat's app for daily news and videos

Install App

ಅಂಬಿ ಅಂತಿಮ ಸಂಸ್ಕಾರ ಯಾವುದೇ ಸಂಪ್ರದಾಯದಂತೆ ನಡೆಸದಿರಲು ನಿರ್ಧಾರ

Webdunia
ಸೋಮವಾರ, 26 ನವೆಂಬರ್ 2018 (13:06 IST)
ಬೆಂಗಳೂರು : ಅಂಬರೀಶ್ ಅವರ ಅಂತ್ಯಕ್ರಿಯೆಯು ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ  ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.

ಆದರೆ ಮೊದಲು ಅಂಬರೀಶ್ ಅಂತಿಮ ಸಂಸ್ಕಾರ ಒಕ್ಕಲಿಗ ಸಂಪ್ರದಾಯದಂತೆ ನಡೆಯುತ್ತದೆ ಎನ್ನಲಾಗಿತ್ತು. ಆದರೆ ಇದೀಗ ಅಂಬಿ ಅಂತಿಮ ಸಂಸ್ಕಾರ ಯಾವುದೇ ನಿಗಧಿತ ಸಂಪ್ರದಾಯದಂತೆ ನಡೆಯುವುದಿಲ್ಲ ಎಂದು ತಿಳಿದು ಬಂದಿದೆ.

 

ಅಂಬಿ ಎಲ್ಲರನ್ನು ಸಮಾನವಾಗಿ ನೋಡಿಕೊಳ್ಳುತ್ತಿದ್ದ ಕಾರಣ ಖ್ಯಾತ ವೈದಿಕ ಡಾ. ಭಾನುಪ್ರಕಾಶ್ ರವರು ಸುಮಲತಾ ಮತ್ತು ಅಭಿಶೇಕ್ ಬಳಿ ಮನವಿ ಮಾಡಿದ ಹಿನ್ನಲೆಯಲ್ಲಿ ಅಂಬಿ ಅಂತಿಮ ಸಂಸ್ಕಾರ ಯಾವುದೇ ನಿಗದಿತ ಸಂಪ್ರದಾಯದಂತೆ ನಡೆಸದಿರಲು ನಿರ್ಧರಿಸಲಾಗಿದೆ.

 

ಪಂಚಭೂತಗಳಲ್ಲಿ ಲೀನ ಆಗುವಂತೆ ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ವಿಧಿವಿಧಾನಗಳನ್ನು ನಡೆಸಲಾಗುತ್ತದೆ. ಅಂತಿಮ ಸಂಸ್ಕಾರದ ವಿಧಿ ವಿಧಾನದಲ್ಲಿ ಮೂರು ಅಥವಾ ನಾಲ್ಕು ಬ್ರಾಹ್ಮಣರು ಭಾಗಿಯಾಗಲಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments