Webdunia - Bharat's app for daily news and videos

Install App

ಮಂಡ್ಯ ಬಸ್ ದುರಂತದ ಬಗ್ಗೆ ವಿಚಾರಿಸಿಕೊಂಡಿದ್ದ ಅಂಬಿ

Webdunia
ಭಾನುವಾರ, 25 ನವೆಂಬರ್ 2018 (09:04 IST)
ಬೆಂಗಳೂರು: ಸಾರ್ವಜನಿಕರ ಕಷ್ಟಗಳ ಬಗ್ಗೆ ಅಂಬರೀಷ್ ಎಷ್ಟು ಕಳಕಳಿ ಹೊಂದಿದ್ದರು ಎಂಬುದಕ್ಕೆ ನಿನ್ನೆ ನಡೆದಿದ್ದ ಮಂಡ್ಯ ಬಸ್ ದುರಂತ ಪ್ರಕರಣವೂ ಸಾಕ್ಷಿ.


ಸಾವಿನ ಕೊನೆಯ ಕ್ಷಣದಲ್ಲೂ ಅಂಬಿ ತಮ್ಮ ಊರಿನಲ್ಲಿ ನಡೆದ ಈ ದುರ್ಘಟನೆ ಬಗ್ಗೆ ವಿಚಾರಸಿಕೊಂಡಿದ್ದರಂತೆ. ಮಂಡ್ಯ ಬಸ್‍ ದುರಂತದಲ್ಲಿ ಸಾವನ್ನಪ್ಪಿದವರ ಬಗ್ಗೆ ದೂರವಾಣಿ ಮೂಲಕ ವಿವರಣೆ ತಿಳಿದುಕೊಂಡಿದ್ದರಂತೆ ಎಂದು ವರದಿಯಾಗಿದೆ.

ಬಹುಶಃ ತಮ್ಮ ಹುಟ್ಟೂರಿನಲ್ಲಿ ನಡೆದಿದ್ದ ಈ ಸಾವಿನ ಬಗ್ಗೆ ಅಂಬರೀಷ್ ಕೊನೆಯ ಕ್ಷಣದಲ್ಲಿ ತೀರಾ ನೋವು ಅನುಭವಿಸಿರಬೇಕು. ಚಿತ್ರರಂಗದಲ್ಲಿರಲಿ, ತಮ್ಮ ಊರಿನ ಸಮಸ್ಯೆಗಳಿರಲಿ ಹಿರಿಯಣ್ಣನಂತೆ ಸಲಹೆ ಸೂಚನೆ ಕೊಡುವ ಅಂಬರೀಷ್ ಅದೇ ರೀತಿ ತಮ್ಮ ಜೀವನದ ಕೊನೆಯ ಕ್ಷಣವನ್ನೂ ಕಳೆದಿದ್ದು ನಿಜಕ್ಕೂ ವಿಶೇಷವೇ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments