Webdunia - Bharat's app for daily news and videos

Install App

ರಜಿನಿಕಾಂತ್`ಗೆ ಆಹ್ವಾನ ನೀಡಿದ ಅಮಿತ್ ಶಾ

Webdunia
ಬುಧವಾರ, 24 ಮೇ 2017 (11:27 IST)
ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯ ಪ್ರವೇಶದ ಸೂಚನೆ ನೀಡುತ್ತಿದ್ದಂತೆ ತಲ್ಲಣ ಶುರುವಾಗಿದೆ. ತಮಿಳುನಾಡಿನ ಸ್ಥಳೀಯ ಪಕ್ಷಗಳಿಗೂ ಸಹ ತಲೈವಾ ನಿರ್ಧಾರ ಅರಗಿಸಿಕೊಳ್ಲಲಾಗುತ್ತಿಲ್ಲ. ಈ ಮಧ್ಯೆ, ದಕ್ಷಿಣದಲ್ಲಿ ಕೇಸರಿ ಬಾವುಟ ಹಾರಿಸಲು ಮುಂದಾಗಿದ್ದ ಬಿಜೆಪಿಗೂ ಇದು ರೆಡ್ ಸಿಗ್ನಲ್. ಹೀಗಾಗಿ, ರಜಿನಿಕಾಂತ್ ಅವರಿಗೆ ತಮ್ಮ ಪಕ್ಷಕ್ಕೇ ಆಹ್ವಾನ ನೀಡಿದ್ದಾರೆ ಅಮಿತ್ ಶಾ.
 

ಸುದ್ದಿಗಾರರ ಜೊತೆ ಮಾತನಾಡಿರುವ ಅಮಿತ್ ಶಾ, ಎಲ್ಲ ಉತ್ತಮ ಜನರನ್ನ ಪಕ್ಷಕ್ಕೆ ಆಹ್ವಾನಿಸುತ್ತೇವೆ. ಅಂತಿಮ ನಿರ್ಧಾರವನ್ನ ರಜಿನಿಕಾಂತ್`ಜಿ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಪಕ್ಷ ನೆಲೆ ಸದೃಢವಾಗಿಲ್ಲ. ಕೇಂದ್ರದ ಪಾಲಿಸಿಗಳು ಮತ್ತು ಕಾರ್ಯಕ್ರಮಗಳನ್ನ ಜನರಿಗೆ ತಿಳಿಸಿ ಪಕ್ಷದ ಬಲವರ್ಧನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಜಿನಿಕಾಂತ್ ತಮಗೆ ಸೂಕ್ತ ಜಾಗ ಯಾವುದು ಎಂಬ ಬಗ್ಗೆ ಯೋಚಿಸಬೇಕಿದೆ. ಬಿಜೆಪಿ ಬಗ್ಗೆ ರಜಿನಿಕಾಂತ್ ಯೋಚಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಅವರಿಗೆ ಸೂಕ್ತ ಜಾಗ ಬಿಜೆಪಿಯಲ್ಲಿದೆ ಎಂದು ಎರಡು ದಿನಗಳ ಹಿಂದಷ್ಟೇ  ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದರು. ಇದರ ಬೆನ್ನಲ್ಲೇ ಅಮಿತ್ ಶಾ ರಜಿನಿಗೆ ವೆಲ್ ಕಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments