Webdunia - Bharat's app for daily news and videos

Install App

ವಿಕ್ರಾಂತ್ ರೋಣ ಬಗ್ಗೆ ಟ್ವೀಟ್ ಮಾಡಿದ ಅಮಿತಾಭ್ ಬಚ್ಚನ್: ಆದ್ರೆ ನೆಟ್ಟಿಗರಿಂದ ಟ್ರೋಲ್!

Webdunia
ಸೋಮವಾರ, 27 ಜೂನ್ 2022 (16:32 IST)
ಮುಂಬೈ: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಟ್ರೈಲರ್ ಬಿಡುಗಡೆಯಾಗಿ ಎಲ್ಲೆಡೆ ಸುದ್ದಿಯಾಗಿದೆ. ಇದೀಗ ವಿಕ್ರಾಂತ್ ರೋಣ ಬಗ್ಗೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಈ ಮೊದಲು ಅಮಿತಾಭ್ ಜೊತೆಗೆ ರಣ್ ಎಂಬ ಸಿನಿಮಾದಲ್ಲಿ ಅಭಿನಯಿಸಿದ್ದರು. ಇದೀಗ ಅದೇ ಸ್ನೇಹದಿಂದ ವಿಕ್ರಾಂತ್ ರೋಣ ಬಗ್ಗೆ ಅಮಿತಾಭ್ ಮೆಚ್ಚುಗೆಯ ಮಾತನಾಡಿದ್ದಾರೆ. ಸುದೀಪ್ ಕನ್ನಡ ಸ್ಟಾರ್ ನಟನ ವಿಕ್ರಾಂತ್ ರೋಣ ಎಂಬ 3  ಡಿ ಸಿನಿಮಾ ಜುಲೈ28 ರಿಂದ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ ಎಂದು ಅಮಿತಾಭ್ ಟ್ವೀಟ್ ಮಾಡಿದ್ದರು.

ಆದರೆ ಈ ಟ್ವೀಟ್ ನೋಡಿ ನೆಟ್ಟಿಗರು ಇದು ಪೇಯ್ಡ್ ಟ್ವೀಟ್ ಥರಾ ಇದೆ. ಯಾರದ್ದೋ ಬಲವಂತದಿಂದ ಅಮಿತಾಭ್ ಟ್ವೀಟ್ ಮಾಡಿರಬೇಕು. ಇದರಲ್ಲಿ ಸಿನಿಮಾ ಬಗ್ಗೆ ಒಂದೊಳ್ಳೆ ಮಾತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments