Webdunia - Bharat's app for daily news and videos

Install App

ವಿಕ್ರಾಂತ್ ರೋಣ ಬಗ್ಗೆ ಟ್ವೀಟ್ ಮಾಡಿದ ಅಮಿತಾಭ್ ಬಚ್ಚನ್: ಆದ್ರೆ ನೆಟ್ಟಿಗರಿಂದ ಟ್ರೋಲ್!

Webdunia
ಸೋಮವಾರ, 27 ಜೂನ್ 2022 (16:32 IST)
ಮುಂಬೈ: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಟ್ರೈಲರ್ ಬಿಡುಗಡೆಯಾಗಿ ಎಲ್ಲೆಡೆ ಸುದ್ದಿಯಾಗಿದೆ. ಇದೀಗ ವಿಕ್ರಾಂತ್ ರೋಣ ಬಗ್ಗೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಈ ಮೊದಲು ಅಮಿತಾಭ್ ಜೊತೆಗೆ ರಣ್ ಎಂಬ ಸಿನಿಮಾದಲ್ಲಿ ಅಭಿನಯಿಸಿದ್ದರು. ಇದೀಗ ಅದೇ ಸ್ನೇಹದಿಂದ ವಿಕ್ರಾಂತ್ ರೋಣ ಬಗ್ಗೆ ಅಮಿತಾಭ್ ಮೆಚ್ಚುಗೆಯ ಮಾತನಾಡಿದ್ದಾರೆ. ಸುದೀಪ್ ಕನ್ನಡ ಸ್ಟಾರ್ ನಟನ ವಿಕ್ರಾಂತ್ ರೋಣ ಎಂಬ 3  ಡಿ ಸಿನಿಮಾ ಜುಲೈ28 ರಿಂದ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ ಎಂದು ಅಮಿತಾಭ್ ಟ್ವೀಟ್ ಮಾಡಿದ್ದರು.

ಆದರೆ ಈ ಟ್ವೀಟ್ ನೋಡಿ ನೆಟ್ಟಿಗರು ಇದು ಪೇಯ್ಡ್ ಟ್ವೀಟ್ ಥರಾ ಇದೆ. ಯಾರದ್ದೋ ಬಲವಂತದಿಂದ ಅಮಿತಾಭ್ ಟ್ವೀಟ್ ಮಾಡಿರಬೇಕು. ಇದರಲ್ಲಿ ಸಿನಿಮಾ ಬಗ್ಗೆ ಒಂದೊಳ್ಳೆ ಮಾತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಮುಂದಿನ ಸುದ್ದಿ
Show comments