Webdunia - Bharat's app for daily news and videos

Install App

ತಮಿಳು ನಟರ ವಿರುದ್ಧ ಹರಿಹಾಯ್ದ ಕನ್ನಡದ ಹಿರಿಯ ನಟ ಅನಂತನಾಗ್

Webdunia
ಬುಧವಾರ, 11 ಏಪ್ರಿಲ್ 2018 (07:05 IST)
ಬೆಂಗಳೂರು : ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ತಮಿಳು ಸಿನಿಮಾ ತಾರೆಯರು ಪ್ರತಿಭಟನೆ ಮಾಡುತ್ತಿರುವ ಹಿನ್ನಲೆಯಲ್ಲಿ ಇದೀಗ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರು ಖಡಕ್ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಅನಂತನಾಗ್ ಅವರು ವಿಡಿಯೋ ಒಂದನ್ನು ಹರಿಬಿಟ್ಟು  ಆ ಮೂಲಕ ತಮಿಳು ನಟರ ವಿರುದ್ಧ ಹರಿಹಾಯ್ದಿದ್ದಾರೆ.’ತಮಿಳುನಾಡಿನ ನಟರು  ರಾಜಕಾರಣಿಗಳ ಥರ ಆಡುತ್ತಾರೆ.  ಇಂಥ ಹೊತ್ತಲ್ಲಿ ಕನ್ನಡಿಗರು ಏಕೆ ಸುಮ್ಮನಿರಬೇಕು? ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗ್ಬೇಕು. ಸಮಸ್ತ ಕನ್ನಡಿಗರ ಜೊತೆ ನಾವಿದ್ದೇವೆ’ ಎಂದು ಹಿರಿಯ ನಟ ಅನಂತನಾಗ್ ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments