Webdunia - Bharat's app for daily news and videos

Install App

ನಿರೂಪಕ, ನಟ ಚಂದನ್ ಇನ್ನಿಲ್ಲ!

Webdunia
ಶುಕ್ರವಾರ, 25 ಮೇ 2018 (06:51 IST)
ಬೆಂಗಳೂರು : ಡಾ.ರಾಜ್ ಕುಮಾರ್ ಅವರ  ಅಭಿಮಾನಿ ಅಚ್ಚ ಕನ್ನಡದಲ್ಲಿಯೇ ಮಾತನಾಡುತ್ತಾ ಕನ್ನಡಿಗರ ಮನಗೆದ್ದ ಖಾಸಗಿ ವಾಹಿನಿಯ ನಿರೂಪಕ, ನಟ ಚಂದನ್ ಅವರು ಬುಧವಾರ ರಾತ್ರಿ ಅಪಘಾತ ದಲ್ಲಿ ಮೃತಪಟ್ಟಿದ್ದಾರೆ.


ಚಂದನ್ ಹಾಗೂ ಇತರರು ಕಾರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದ ಪರಿಣಾಮ ಅವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments