Webdunia - Bharat's app for daily news and videos

Install App

ಪುನೀತ್ ಅಂತ್ಯಸಂಸ್ಕಾರಕ್ಕೆ ಬಾರದ ಅನುಶ್ರೀ 11 ನೇ ದಿನದ ಕಾರ್ಯಕ್ರಮಕ್ಕೆ ಹಾಜರಿ

Webdunia
ಸೋಮವಾರ, 8 ನವೆಂಬರ್ 2021 (11:17 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ನೆಚ್ಚಿನ ನಟ ಎಂದು ಎಲ್ಲೇ ಹೋದರೂ ಹೇಳಿಕೊಳ್ಳುವ ಆಂಕರ್ ಅನುಶ್ರೀ ಅವರ ಅಂತಿಮ ದರ್ಶನಕ್ಕೆ ಬಾರದೇ ಇದ್ದಿದ್ದು ಭಾರೀ ಟೀಕೆಯಾಗಿತ್ತು.

ಹಲವರು ಅನುಶ್ರೀಯನ್ನು ಟೀಕೆ ಮಾಡಿದ್ದರು. ಆದರೆ ತಮಗೆ ಪವರ್ ಸ್ಟಾರ್ ಅಪ್ಪುವನ್ನು ಆ ಸ್ಥಿತಿಯಲ್ಲಿ ನೋಡಲು ಸಾಧ್ಯವಾಗದ ಕಾರಣ ಬಂದಿರಲಿಲ್ಲ ಎಂದು ಅನುಶ್ರೀ ದುಃಖದಿಂದಲೇ ಹೇಳಿಕೊಂಡಿದ್ದರು.

ಆದರೆ ಇಂದು ಸಮಾಧಿ ಬಳಿಯಲ್ಲಿ ಕುಟುಂಬಸ್ಥರು 11 ನೇ ದಿನದ ಕಾರ್ಯ ನಡೆಸುವಾಗ ಅನುಶ್ರೀ ಆಗಮಿಸಿದ್ದಾರೆ. ತೀವ್ರ ಬೇಸರದಲ್ಲಿದ್ದ ಅನುಶ್ರೀ ಸಮಾಧಿಗೆ ನಮಸ್ಕರಿಸಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments