Webdunia - Bharat's app for daily news and videos

Install App

ಅನುಶ್ರೀ ಪರ ವಕಾಲತ್ತು ವಹಿಸಿ ಸಿಕ್ಕಿ ಹಾಕಿಕೊಂಡ ಮಾಜಿ ಸಿಎಂ

Webdunia
ಸೋಮವಾರ, 5 ಅಕ್ಟೋಬರ್ 2020 (10:05 IST)
ಬೆಂಗಳೂರು: ಆಂಕರ್ ಅನುಶ್ರೀ ಸಿಸಿಬಿ ವಿಚಾರಣೆಗೆ ಮೊದಲು ಮಾಜಿ ಸಿಎಂ ಒಬ್ಬರಿಗೆ ಕರೆ ಮಾಡಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದರು ಎಂಬ ವಿಚಾರ ಈಗ ರಾಜಕೀಯ ವಿಚಾರದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ.


ಸಿಸಿಬಿ ವಿಚಾರಣೆಗೆ ಕರೆದ ಬೆನ್ನಲ್ಲೇ ಅನುಶ್ರೀ ಮಾಜಿ ಸಿಎಂ ಒಬ್ಬರಿಗೆ ಕರೆ ಮಾಡಿ ಸಹಾಯ ಕೋರಿದ್ದರು. ಇದರ ಬೆನ್ನಲ್ಲೇ ಆ ರಾಜಕೀಯ ನಾಯಕ ಸಿಸಿಬಿ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದರು ಎಂಬ ವಿಚಾರ ಈಗ ಕೇಳಿಬರುತ್ತಿದೆ. ಆ ಮಾಜಿ ಸಿಎಂ ಯಾರು, ಕರೆಯಲ್ಲಿ ಏನು ಹೇಳಲಾಗಿತ್ತು ಎಂಬ ವಿಚಾರ ಈಗ ತನಿಖೆಯಾಗುತ್ತಿದೆ. ಇದೇ ವಿಚಾರವಾಗಿ ಸಚಿವ ಸಿಟಿ ರವಿ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ವಾಕ್ಸಮರವೂ ನಡೆದಿದೆ. ಒಂದು ವೇಳೆ ಆ ಮಾಜಿ ಸಿಎಂ ಹೆಸರು ಬಯಲಾದರೆ ಈ ವಿಚಾರ ರಾಜಕೀಯ ರಂಗದಲ್ಲಿ ಹೊಸ ಕೆಸರೆರಚಾಟಕ್ಕೆ ಕಾರಣವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments