ಅನುಶ್ರೀ ಪರ ವಕಾಲತ್ತು ವಹಿಸಿ ಸಿಕ್ಕಿ ಹಾಕಿಕೊಂಡ ಮಾಜಿ ಸಿಎಂ

Webdunia
ಸೋಮವಾರ, 5 ಅಕ್ಟೋಬರ್ 2020 (10:05 IST)
ಬೆಂಗಳೂರು: ಆಂಕರ್ ಅನುಶ್ರೀ ಸಿಸಿಬಿ ವಿಚಾರಣೆಗೆ ಮೊದಲು ಮಾಜಿ ಸಿಎಂ ಒಬ್ಬರಿಗೆ ಕರೆ ಮಾಡಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದರು ಎಂಬ ವಿಚಾರ ಈಗ ರಾಜಕೀಯ ವಿಚಾರದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ.


ಸಿಸಿಬಿ ವಿಚಾರಣೆಗೆ ಕರೆದ ಬೆನ್ನಲ್ಲೇ ಅನುಶ್ರೀ ಮಾಜಿ ಸಿಎಂ ಒಬ್ಬರಿಗೆ ಕರೆ ಮಾಡಿ ಸಹಾಯ ಕೋರಿದ್ದರು. ಇದರ ಬೆನ್ನಲ್ಲೇ ಆ ರಾಜಕೀಯ ನಾಯಕ ಸಿಸಿಬಿ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದರು ಎಂಬ ವಿಚಾರ ಈಗ ಕೇಳಿಬರುತ್ತಿದೆ. ಆ ಮಾಜಿ ಸಿಎಂ ಯಾರು, ಕರೆಯಲ್ಲಿ ಏನು ಹೇಳಲಾಗಿತ್ತು ಎಂಬ ವಿಚಾರ ಈಗ ತನಿಖೆಯಾಗುತ್ತಿದೆ. ಇದೇ ವಿಚಾರವಾಗಿ ಸಚಿವ ಸಿಟಿ ರವಿ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ವಾಕ್ಸಮರವೂ ನಡೆದಿದೆ. ಒಂದು ವೇಳೆ ಆ ಮಾಜಿ ಸಿಎಂ ಹೆಸರು ಬಯಲಾದರೆ ಈ ವಿಚಾರ ರಾಜಕೀಯ ರಂಗದಲ್ಲಿ ಹೊಸ ಕೆಸರೆರಚಾಟಕ್ಕೆ ಕಾರಣವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments