Webdunia - Bharat's app for daily news and videos

Install App

ಡ್ರಗ್ ದಂಧೆ ಪ್ರಕರಣ: ಮನನೊಂದು ಪತ್ರಿಕಾ ಪ್ರಕಟಣೆ ನೀಡಿದ ಆಂಕರ್ ಅನುಶ್ರೀ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (09:00 IST)
ಬೆಂಗಳೂರು: ಡ್ರಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ ಬೆನ್ನಲ್ಲೇ ಮಾಧ‍್ಯಮಗಳು ತಮ್ಮನ್ನು ಅಪರಾಧಿ ಎಂಬಂತೆ ಬಿಂಬಿಸುತ್ತಿರುವುದಕ್ಕೆ ಆಂಕರ್ ಅನುಶ್ರೀ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.


ತಮ್ಮ ಹಳೆಯ ಸಿನಿಮಾ ತುಣುಕುಗಳನ್ನು ಹಾಕಿ ತಾನೊಬ್ಬ ಡ್ರಗ್ ಅಡಿಕ್ಟ್ ಎನ್ನುವ ರೀತಿಯಲ್ಲಿ ಕೆಲವು ಮಾಧ‍್ಯಮಗಳು ನನ್ನನ್ನು ಬಿಂಬಿಸುತ್ತಿವೆ. ಇದರಿಂದ ಈಗಾಗಲೇ ನನ್ನ ಕುಟುಂಬದವರಿಗೆ ನೋವಾಗಿದೆ. ನನ್ನನ್ನು ವಿಚಾರಣೆಗೆ ಕರೆದಿದ್ದಾರಷ್ಟೇ. ಆದರೆ ವಿಚಾರಣೆಗೆ ಮೊದಲೇ ಅಪರಾಧಿ ಎಂಬಂತೆ ಬಿಂಬಿಸಬೇಡಿ. ನಾನು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ಇದರ ಬಗ್ಗೆ ತರಾತುರಿಯಲ್ಲಿ ಸುದ್ದಿ ಪ್ರಕಟಿಸಿ ನೋವುಂಟು ಮಾಡಬೇಡಿ ಎಂದು ಅನುಶ್ರೀ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments