Webdunia - Bharat's app for daily news and videos

Install App

ಪಟ ಪಟ ಮಾತಾಡುವ ಆಂಕರ್ ಅನುಶ್ರೀಗೆ ಸಿಕ್ಕಿದೆಯಂತೆ ಸಿಹಿ ಸುದ್ದಿ!

Webdunia
ಸೋಮವಾರ, 22 ಜೂನ್ 2020 (09:58 IST)
ಬೆಂಗಳೂರು: ಆಂಕರ್ ಅನುಶ್ರೀ ಎಂದರೆ ಮಾತಿನ ಮಲ್ಲಿ ಎಂದು ಎಲ್ಲರಿಗೂ ಗೊತ್ತು. ಅವರು ಸ್ಟೇಜ್ ಮೇಲೆ ಎಲ್ಲರ ಕಾಲೆಳೆಯುತ್ತಾ ನಿರೂಪಣೆ ಮಾಡುವ ಶೈಲಿ ಎಲ್ಲರಿಗೂ ಇಷ್ಟ.


ಆದರೆ ಲಾಕ್ ಡೌನ್ ನಿಂದಾಗಿ ಈ ಮಾತಿನ ಮಲ್ಲಿಯ ಮಾತಿಗೆ ಬ್ರೇಕ್ ಬಿದ್ದಿತ್ತು. ಜೀ ಕನ್ನಡದ ಪ್ರಮುಖ ಆಂಕರ್ ಆಗಿರುವ ಅನುಶ್ರೀಗೆ ಈಗ ಖುಷಿಯ ಸುದ್ದಿ ಸಿಕ್ಕಿದೆಯಂತೆ.

ಧಾರವಾಹಿಗಳ ಚಿತ್ರೀಕರಣ ಆರಂಭವಾದರೂ ರಿಯಾಲಿಟಿ ಶೋ ಆರಂಭವಾಗಿರದ ಕಾರಣ ಅನುಶ್ರೀ ಮನೆಯಲ್ಲೇ ಇರಬೇಕಾಯ್ತು. ಆದರೆ ಈಗ ಸದ್ಯದಲ್ಲೇ ಸರಿಗಮಪ ಶೋ ಮತ್ತೆ ಆರಂಭವಾಗಲಿದ್ದು, ಮತ್ತೆ ಕೆಲಸಕ್ಕೆ ಹಾಜರಾಗುತ್ತಿರುವುದು ಖುಷಿಯಾಗಿದೆ ಎಂದು ಅನುಶ್ರೀ ಹೇಳಿಕೊಂಡಿದ್ದಾರೆ. ಅಂತೂ ಸದ್ಯದಲ್ಲೇ ಅನುಶ್ರೀ ಹೊಸ ಎಪಿಸೋಡ್ ಗಳೊಂದಿಗೆ ನಿಮ್ಮ ಮುಂದೆ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments