Webdunia - Bharat's app for daily news and videos

Install App

ಪಟ ಪಟ ಮಾತಾಡುವ ಆಂಕರ್ ಅನುಶ್ರೀಗೆ ಸಿಕ್ಕಿದೆಯಂತೆ ಸಿಹಿ ಸುದ್ದಿ!

Webdunia
ಸೋಮವಾರ, 22 ಜೂನ್ 2020 (09:58 IST)
ಬೆಂಗಳೂರು: ಆಂಕರ್ ಅನುಶ್ರೀ ಎಂದರೆ ಮಾತಿನ ಮಲ್ಲಿ ಎಂದು ಎಲ್ಲರಿಗೂ ಗೊತ್ತು. ಅವರು ಸ್ಟೇಜ್ ಮೇಲೆ ಎಲ್ಲರ ಕಾಲೆಳೆಯುತ್ತಾ ನಿರೂಪಣೆ ಮಾಡುವ ಶೈಲಿ ಎಲ್ಲರಿಗೂ ಇಷ್ಟ.


ಆದರೆ ಲಾಕ್ ಡೌನ್ ನಿಂದಾಗಿ ಈ ಮಾತಿನ ಮಲ್ಲಿಯ ಮಾತಿಗೆ ಬ್ರೇಕ್ ಬಿದ್ದಿತ್ತು. ಜೀ ಕನ್ನಡದ ಪ್ರಮುಖ ಆಂಕರ್ ಆಗಿರುವ ಅನುಶ್ರೀಗೆ ಈಗ ಖುಷಿಯ ಸುದ್ದಿ ಸಿಕ್ಕಿದೆಯಂತೆ.

ಧಾರವಾಹಿಗಳ ಚಿತ್ರೀಕರಣ ಆರಂಭವಾದರೂ ರಿಯಾಲಿಟಿ ಶೋ ಆರಂಭವಾಗಿರದ ಕಾರಣ ಅನುಶ್ರೀ ಮನೆಯಲ್ಲೇ ಇರಬೇಕಾಯ್ತು. ಆದರೆ ಈಗ ಸದ್ಯದಲ್ಲೇ ಸರಿಗಮಪ ಶೋ ಮತ್ತೆ ಆರಂಭವಾಗಲಿದ್ದು, ಮತ್ತೆ ಕೆಲಸಕ್ಕೆ ಹಾಜರಾಗುತ್ತಿರುವುದು ಖುಷಿಯಾಗಿದೆ ಎಂದು ಅನುಶ್ರೀ ಹೇಳಿಕೊಂಡಿದ್ದಾರೆ. ಅಂತೂ ಸದ್ಯದಲ್ಲೇ ಅನುಶ್ರೀ ಹೊಸ ಎಪಿಸೋಡ್ ಗಳೊಂದಿಗೆ ನಿಮ್ಮ ಮುಂದೆ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments