ಪಟ ಪಟ ಮಾತಾಡುವ ಆಂಕರ್ ಅನುಶ್ರೀಗೆ ಸಿಕ್ಕಿದೆಯಂತೆ ಸಿಹಿ ಸುದ್ದಿ!

Webdunia
ಸೋಮವಾರ, 22 ಜೂನ್ 2020 (09:58 IST)
ಬೆಂಗಳೂರು: ಆಂಕರ್ ಅನುಶ್ರೀ ಎಂದರೆ ಮಾತಿನ ಮಲ್ಲಿ ಎಂದು ಎಲ್ಲರಿಗೂ ಗೊತ್ತು. ಅವರು ಸ್ಟೇಜ್ ಮೇಲೆ ಎಲ್ಲರ ಕಾಲೆಳೆಯುತ್ತಾ ನಿರೂಪಣೆ ಮಾಡುವ ಶೈಲಿ ಎಲ್ಲರಿಗೂ ಇಷ್ಟ.


ಆದರೆ ಲಾಕ್ ಡೌನ್ ನಿಂದಾಗಿ ಈ ಮಾತಿನ ಮಲ್ಲಿಯ ಮಾತಿಗೆ ಬ್ರೇಕ್ ಬಿದ್ದಿತ್ತು. ಜೀ ಕನ್ನಡದ ಪ್ರಮುಖ ಆಂಕರ್ ಆಗಿರುವ ಅನುಶ್ರೀಗೆ ಈಗ ಖುಷಿಯ ಸುದ್ದಿ ಸಿಕ್ಕಿದೆಯಂತೆ.

ಧಾರವಾಹಿಗಳ ಚಿತ್ರೀಕರಣ ಆರಂಭವಾದರೂ ರಿಯಾಲಿಟಿ ಶೋ ಆರಂಭವಾಗಿರದ ಕಾರಣ ಅನುಶ್ರೀ ಮನೆಯಲ್ಲೇ ಇರಬೇಕಾಯ್ತು. ಆದರೆ ಈಗ ಸದ್ಯದಲ್ಲೇ ಸರಿಗಮಪ ಶೋ ಮತ್ತೆ ಆರಂಭವಾಗಲಿದ್ದು, ಮತ್ತೆ ಕೆಲಸಕ್ಕೆ ಹಾಜರಾಗುತ್ತಿರುವುದು ಖುಷಿಯಾಗಿದೆ ಎಂದು ಅನುಶ್ರೀ ಹೇಳಿಕೊಂಡಿದ್ದಾರೆ. ಅಂತೂ ಸದ್ಯದಲ್ಲೇ ಅನುಶ್ರೀ ಹೊಸ ಎಪಿಸೋಡ್ ಗಳೊಂದಿಗೆ ನಿಮ್ಮ ಮುಂದೆ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments