Webdunia - Bharat's app for daily news and videos

Install App

ಅಪ್ಪು ಮಾಸಿಕ ಪುಣ್ಯಸ್ಮರಣೆಯಂದು ಆಂಕರ್ ಅನುಶ್ರೀ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 29 ನವೆಂಬರ್ 2021 (17:39 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ ಒಂದು ತಿಂಗಳು. ಕಳೆದ ಒಂದು ತಿಂಗಳಿನಿಂದ ಜೀ ಕನ್ನಡ ಕಾರ್ಯಕ್ರಮ ಬಿಟ್ಟರೆ ಸಾಮಾಜಿಕ ಜಾಲತಾಣದಿಂದ ದೂರವೇ ಇದ್ದಿದ್ದ ಆಂಕರ್ ಅನುಶ್ರೀ ಇಂದು ವಿಶೇಷ ಸಂದೇಶ ಬರೆದಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಗ್ಗೆ ಭಾವುಕ ಸಂದೇಶವನ್ನು ಬೆಳಿಗ್ಗೆಯೇ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದ ಅನುಶ್ರೀ ಬಳಿಕ ಅವರ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿ ಬಂದಿದ್ದಾರೆ.

ಪುನೀತ್ ರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಕಳೆದ ಒಂದು ತಿಂಗಳಿನಿಂದ ಅವರ ಅಗಲುವಿಕೆಯ ನೋವಿನಿಂದಾಗಿ ಸೋಷಿಯಲ್ ಮೀಡಿಯಾದಿಂದ ದೂರವೇ ಉಳಿದಿದ್ದರು. ಇದೀಗ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿ ಇನ್ನು, ಮುಂದಿನ ದಿನಗಳಲ್ಲಿ ಸಹಜ ಬದುಕಿಗೆ ಮರಳುವ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments