Select Your Language

Notifications

webdunia
webdunia
webdunia
webdunia

ಸಿಸಿಬಿ ಡ್ರಿಲ್ ನಡುವೆ ದೇವರ ಮೊರೆ ಹೋದ ಆಂಕರ್ ಅನುಶ್ರೀ

ಸಿಸಿಬಿ ಡ್ರಿಲ್ ನಡುವೆ ದೇವರ ಮೊರೆ ಹೋದ ಆಂಕರ್ ಅನುಶ್ರೀ
ಬೆಂಗಳೂರು , ಶುಕ್ರವಾರ, 2 ಅಕ್ಟೋಬರ್ 2020 (09:26 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಎದುರಿಸಿರುವ ಆಂಕರ್ ಅನುಶ್ರೀ ಈಗ ದೇವರ ಮೊರೆ ಹೋಗಿದ್ದಾರೆ.


ಮೈಸೂರಿನ ನಿಮಿಷಾಂಬ ದೇವಾಲಯಕ್ಕೆ ಕುಟುಂಬಸ್ಥರು, ಸ್ನೇಹಿತರ ಸಮೇತ ಭೇಟಿ ನೀಡಿದ ಅನುಶ್ರೀ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಮೊನ್ನೆಯಷ್ಟೇ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆ ಎದುರಿಸಿರುವ ಅನುಶ್ರೀಯನ್ನು ಮತ್ತೆ ವಿಚಾರಣೆಗೆ ಕರೆಯುವ ಸಾಧ‍್ಯತೆಯಿದೆ. ಇದರ ನಡುವೆ ಅನುಶ್ರೀ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಸಂಕಷ್ಟದಿಂದ ಪಾರು ಮಾಡುವಂತೆ ಬೇಡಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಲ್ಲಿ ಎಂ.ಎಸ್.ಧೋನಿ ಶೈನಿಂಗ್