ಸಿಸಿಬಿ ಡ್ರಿಲ್ ನಡುವೆ ದೇವರ ಮೊರೆ ಹೋದ ಆಂಕರ್ ಅನುಶ್ರೀ

Webdunia
ಶುಕ್ರವಾರ, 2 ಅಕ್ಟೋಬರ್ 2020 (09:26 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಎದುರಿಸಿರುವ ಆಂಕರ್ ಅನುಶ್ರೀ ಈಗ ದೇವರ ಮೊರೆ ಹೋಗಿದ್ದಾರೆ.


ಮೈಸೂರಿನ ನಿಮಿಷಾಂಬ ದೇವಾಲಯಕ್ಕೆ ಕುಟುಂಬಸ್ಥರು, ಸ್ನೇಹಿತರ ಸಮೇತ ಭೇಟಿ ನೀಡಿದ ಅನುಶ್ರೀ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಮೊನ್ನೆಯಷ್ಟೇ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆ ಎದುರಿಸಿರುವ ಅನುಶ್ರೀಯನ್ನು ಮತ್ತೆ ವಿಚಾರಣೆಗೆ ಕರೆಯುವ ಸಾಧ‍್ಯತೆಯಿದೆ. ಇದರ ನಡುವೆ ಅನುಶ್ರೀ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಸಂಕಷ್ಟದಿಂದ ಪಾರು ಮಾಡುವಂತೆ ಬೇಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮುಂದಿನ ಸುದ್ದಿ
Show comments