ಸಿಸಿಬಿ ಡ್ರಿಲ್ ನಡುವೆ ದೇವರ ಮೊರೆ ಹೋದ ಆಂಕರ್ ಅನುಶ್ರೀ

Webdunia
ಶುಕ್ರವಾರ, 2 ಅಕ್ಟೋಬರ್ 2020 (09:26 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಎದುರಿಸಿರುವ ಆಂಕರ್ ಅನುಶ್ರೀ ಈಗ ದೇವರ ಮೊರೆ ಹೋಗಿದ್ದಾರೆ.


ಮೈಸೂರಿನ ನಿಮಿಷಾಂಬ ದೇವಾಲಯಕ್ಕೆ ಕುಟುಂಬಸ್ಥರು, ಸ್ನೇಹಿತರ ಸಮೇತ ಭೇಟಿ ನೀಡಿದ ಅನುಶ್ರೀ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಮೊನ್ನೆಯಷ್ಟೇ ಮಂಗಳೂರಿನಲ್ಲಿ ಸಿಸಿಬಿ ವಿಚಾರಣೆ ಎದುರಿಸಿರುವ ಅನುಶ್ರೀಯನ್ನು ಮತ್ತೆ ವಿಚಾರಣೆಗೆ ಕರೆಯುವ ಸಾಧ‍್ಯತೆಯಿದೆ. ಇದರ ನಡುವೆ ಅನುಶ್ರೀ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಸಂಕಷ್ಟದಿಂದ ಪಾರು ಮಾಡುವಂತೆ ಬೇಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ಮುಂದಿನ ಸುದ್ದಿ
Show comments