ಸ್ಯಾಂಡಲ್ ವುಡ್ ನಟ,ನಿರ್ಮಾಪಕ ಆನೇಕಲ್ ಬಾಲರಾಜ್ ದುರ್ಮರಣ

Webdunia
ಭಾನುವಾರ, 15 ಮೇ 2022 (16:54 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ವಾಕಿಂಗ್ ಹೋಗುವಾಗ ಹಿಂದಿನಿಂದ ಬಂದ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಫುಟ್ ಪಾತ್ ಮೇಲೆ ಬೀಳುವಾಗ ತಲೆಗೆ ತೀವ್ರ ಪೆಟ್ಟಾಗಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕರಿಯ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದರು. ಬಳಿಕ ತಮ್ಮ ಪುತ್ರನಿ ಸಂತೋಷ್ ಗಾಗಿ ಕೆಲವು ಸಿನಿಮಾ ನಿರ್ಮಿಸಿದರು. ಇದೀಗ ಜೆ.ಪಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಮುಂದಿನ ಸುದ್ದಿ
Show comments