Webdunia - Bharat's app for daily news and videos

Install App

ವಿಷ್ಣು ಅಪ್ಪಾಜಿ ಸ್ಮಾರಕ ಬಗ್ಗೆ ಗೊತ್ತಿಲ್ಲದೇ ಮಾತಾಡ್ಬೇಡಿ: ನಟ ಅನಿರುದ್ಧ್ ಮನವಿ

Webdunia
ಸೋಮವಾರ, 22 ನವೆಂಬರ್ 2021 (09:42 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿ ನಿರ್ಮಾಣ ವಿಚಾರವಾಗಿ ಹಲವು ಗೊಂದಲಗಳಿರುವ ಬಗ್ಗೆ ನಟ, ಅಳಿಯ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ.

ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇರುವ ಅಡೆತಡೆಗಳ ಬಗ್ಗೆ ಹಲವು ಗೊಂದಲಗಳು, ಇಲ್ಲಸಲ್ಲದ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ.

ಸ್ಮಾರಕದ ವಿಚಾರವಾಗಿ ಸಂಪೂರ್ಣ ಮಾಹಿತಿಯಿಲ್ಲದೇ ದಯವಿಟ್ಟು ಯಾರೂ ಕಾಮೆಂಟ್ ಮಾಡಬೇಡಿ ಎಂದು ಕೈ ಮುಗಿದು ಕೇಳುತ್ತೇನೆ. 30 ನೇ ಡಿಸೆಂಬರ್ ಬೆಳಿಗ್ಗೆ 11 ಗಂಟೆಗೆ ಸ್ಮಾರಕದ ಜಾಗದಲ್ಲಿ ನನ್ನನ್ನು ನೇರವಾಗಿ ಭೇಟಿ ಮಾಡಿ, ವಿವರಿಸುವೆ. ನಮ್ಮ ಪ್ರೀತಿ, ಶ್ರದ್ಧೆ, ಅಭಿಮಾನ, ಪ್ರಯತ್ನಗಳು, ಶ್ರಮದ ಬಗ್ಗೆ ಸಂಶಯ ಬೇಡ ಎಂದು ಅನಿರುದ್ಧ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments