Webdunia - Bharat's app for daily news and videos

Install App

ವಿಷ್ಣು ಅಪ್ಪಾಜಿ ಸ್ಮಾರಕ ಬಗ್ಗೆ ಗೊತ್ತಿಲ್ಲದೇ ಮಾತಾಡ್ಬೇಡಿ: ನಟ ಅನಿರುದ್ಧ್ ಮನವಿ

Webdunia
ಸೋಮವಾರ, 22 ನವೆಂಬರ್ 2021 (09:42 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿ ನಿರ್ಮಾಣ ವಿಚಾರವಾಗಿ ಹಲವು ಗೊಂದಲಗಳಿರುವ ಬಗ್ಗೆ ನಟ, ಅಳಿಯ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ.

ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇರುವ ಅಡೆತಡೆಗಳ ಬಗ್ಗೆ ಹಲವು ಗೊಂದಲಗಳು, ಇಲ್ಲಸಲ್ಲದ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ.

ಸ್ಮಾರಕದ ವಿಚಾರವಾಗಿ ಸಂಪೂರ್ಣ ಮಾಹಿತಿಯಿಲ್ಲದೇ ದಯವಿಟ್ಟು ಯಾರೂ ಕಾಮೆಂಟ್ ಮಾಡಬೇಡಿ ಎಂದು ಕೈ ಮುಗಿದು ಕೇಳುತ್ತೇನೆ. 30 ನೇ ಡಿಸೆಂಬರ್ ಬೆಳಿಗ್ಗೆ 11 ಗಂಟೆಗೆ ಸ್ಮಾರಕದ ಜಾಗದಲ್ಲಿ ನನ್ನನ್ನು ನೇರವಾಗಿ ಭೇಟಿ ಮಾಡಿ, ವಿವರಿಸುವೆ. ನಮ್ಮ ಪ್ರೀತಿ, ಶ್ರದ್ಧೆ, ಅಭಿಮಾನ, ಪ್ರಯತ್ನಗಳು, ಶ್ರಮದ ಬಗ್ಗೆ ಸಂಶಯ ಬೇಡ ಎಂದು ಅನಿರುದ್ಧ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments