Webdunia - Bharat's app for daily news and videos

Install App

ನಾಳೆ ಬಿಗ್ ಅಪ್ ಡೇಟ್ ಕೊಡಲಿದ್ದಾರೆ ನಟ ಅನಿರುದ್ಧ್ ಜತ್ಕಾರ್

Webdunia
ಬುಧವಾರ, 19 ಜುಲೈ 2023 (15:58 IST)
Photo Courtesy: Twitter
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಹೋದ ಬಳಿಕ ನಟ ಅನಿರುದ್ಧ್ ಜತ್ಕಾರ್ ಈಗ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಜೊತೆ ಜೊತೆಯಲಿ ವಿವಾದದ ಬಳಿಕ ಅನಿರುದ್ಧ್ ಸೂರ್ಯವಂಶ ಎನ್ನುವ ಧಾರವಾಹಿಯಲ್ಲಿ ನಾಯಕರಾಗಿ ಅಭಿನಯಿಸಬೇಕಿತ್ತು. ಆದರೆ ಆ ಧಾರವಾಹಿ ನಿಂತು ಹೋಯಿತು. ಇದೀಗ ಹೊಸ ಪ್ರಾಜೆಕ್ಟ್ ಒಂದರ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಇದು ಧಾರವಾಹಿಯಾ, ಸಿನಿಮಾವಾ ಎಂಬ ಬಗ್ಗೆ ಅವರು ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ ನಾಳೆ ಮಧ್ಯಾಹ್ನದ ವೇಳೆ ನಿಮಗೆಲ್ಲಾ ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡುವುದಾಗಿ ಅನಿರುದ್ಧ್ ವೆಬ್ ದುನಿಯಾಗೆ ತಿಳಿಸಿದ್ದಾರೆ.

ಜೊತೆ ಜೊತೆಯಲಿ ಧಾರವಾಹಿಯಿಂದ ಅನಿರುದ್ಧ್ ಜನಪ್ರಿಯತೆ ಹೆಚ್ಚಾಗಿತ್ತು. ಈ ಧಾರವಾಹಿಯಿಂದ ಹೊರಹೋಗಿದ್ದು ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆಯಾಗಿತ್ತು. ಈ ಬಗ್ಗೆ ಅಭಿಮಾನಿಗಳು ಚಾನೆಲ್, ನಿರ್ಮಾಪಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಅನಿರುದ್ಧ್ ರನ್ನು ಹೊಸ ಪ್ರಾಜೆಕ್ಟ್ ನಲ್ಲಿ ನೋಡಲು ಅಭಿಮಾನಿಗಳೂ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments