Webdunia - Bharat's app for daily news and videos

Install App

ನಾಳೆ ಬಿಗ್ ಅಪ್ ಡೇಟ್ ಕೊಡಲಿದ್ದಾರೆ ನಟ ಅನಿರುದ್ಧ್ ಜತ್ಕಾರ್

Webdunia
ಬುಧವಾರ, 19 ಜುಲೈ 2023 (15:58 IST)
Photo Courtesy: Twitter
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಹೋದ ಬಳಿಕ ನಟ ಅನಿರುದ್ಧ್ ಜತ್ಕಾರ್ ಈಗ ಹೊಸ ಪ್ರಾಜೆಕ್ಟ್ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಜೊತೆ ಜೊತೆಯಲಿ ವಿವಾದದ ಬಳಿಕ ಅನಿರುದ್ಧ್ ಸೂರ್ಯವಂಶ ಎನ್ನುವ ಧಾರವಾಹಿಯಲ್ಲಿ ನಾಯಕರಾಗಿ ಅಭಿನಯಿಸಬೇಕಿತ್ತು. ಆದರೆ ಆ ಧಾರವಾಹಿ ನಿಂತು ಹೋಯಿತು. ಇದೀಗ ಹೊಸ ಪ್ರಾಜೆಕ್ಟ್ ಒಂದರ ಬಗ್ಗೆ ಅಪ್ ಡೇಟ್ ಕೊಡಲು ಮುಂದಾಗಿದ್ದಾರೆ.

ಇದು ಧಾರವಾಹಿಯಾ, ಸಿನಿಮಾವಾ ಎಂಬ ಬಗ್ಗೆ ಅವರು ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ ನಾಳೆ ಮಧ್ಯಾಹ್ನದ ವೇಳೆ ನಿಮಗೆಲ್ಲಾ ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡುವುದಾಗಿ ಅನಿರುದ್ಧ್ ವೆಬ್ ದುನಿಯಾಗೆ ತಿಳಿಸಿದ್ದಾರೆ.

ಜೊತೆ ಜೊತೆಯಲಿ ಧಾರವಾಹಿಯಿಂದ ಅನಿರುದ್ಧ್ ಜನಪ್ರಿಯತೆ ಹೆಚ್ಚಾಗಿತ್ತು. ಈ ಧಾರವಾಹಿಯಿಂದ ಹೊರಹೋಗಿದ್ದು ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆಯಾಗಿತ್ತು. ಈ ಬಗ್ಗೆ ಅಭಿಮಾನಿಗಳು ಚಾನೆಲ್, ನಿರ್ಮಾಪಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಅನಿರುದ್ಧ್ ರನ್ನು ಹೊಸ ಪ್ರಾಜೆಕ್ಟ್ ನಲ್ಲಿ ನೋಡಲು ಅಭಿಮಾನಿಗಳೂ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments