Webdunia - Bharat's app for daily news and videos

Install App

ನನಗೆ ಕೆಲಸ ಸಿಕ್ಕೇ ಸಿಗುತ್ತೆ, ನನಗೆ ಇನ್ ಸೆಕ್ಯುರಿಟಿ ಇಲ್ಲ: ಅನಿರುದ್ಧ್ ತಿರುಗೇಟು

Webdunia
ಭಾನುವಾರ, 21 ಆಗಸ್ಟ್ 2022 (20:27 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರ ಬಂದ ಮೇಲೆ ನಿರ್ಮಾಪಕರು ತಮ್ಮ ಮೇಲೆ ಮಾಡಿರುವ ಆರೋಪಗಳಿಗೆ ನಟ ಅನಿರುದ್ಧ್ ತಿರುಗೇಟು ನೀಡಿದ್ದಾರೆ.

ಜೀ ಕನ್ನಡ ವಾಹಿನಿಯ ಸುಧೀಂದ್ರ ಭಾರಧ್ವಾಜ್ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ, ಅನಿರುದ್ಧ್ ಅವರಿಗೆ ಇನ್ ಸೆಕ್ಯುರಿಟಿ ಇದೆ ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಅನಿರುದ್ಧ್, ನನಗೆ ಯಾಕೆ ಇನ್ ಸೆಕ್ಯುರಿಟಿ ಇರಬೇಕು? ನನಗೆ ಇಷ್ಟು ವರ್ಷ ಕೆಲಸ ಸಿಕ್ಕಿದ ಮೇಲೆ ಎಂದರೆ ಇನ್ನೂ ಸಿಗುತ್ತದೆ. ದೇವರು, ಅಭಿಮಾನಿಗಳು, ಕುಟುಂಬದವರು ನನ್ನ ಜೊತೆ ಇದ್ದಾರೆ. ಎಂದ ಮೇಲೆ ನನಗೆ ಯಾಕೆ ಭಯ? ನಾನು ಕೇವಲ ನಟನಾಗಿ ಮಾತ್ರವಲ್ಲ, ಬೇರೆ ಬೇರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಹೀಗಾಗಿ ನನಗೆ ಕೆಲಸ ಇಲ್ಲದೆ ಆಗಲ್ಲ. ಆ ನಂಬಿಕೆ ನನಗಿದೆ’ ಎಂದಿದ್ದಾರೆ.

ಇದಲ್ಲದೆ, ಜೊತೆ ಜೊತೆಯಲಿ ಧಾರವಾಹಿ ತಂಡ ನಿನ್ನೆ ಮಾಡಿದ್ದ ಪ್ರತೀ ಆರೋಪಗಳಿಗೂ ಅನಿರುದ್ಧ್ ಇಂದು ಪ್ರತ್ಯುತ್ತರ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments