ಅನಿರುದ್ಧ್ ಜತ್ಕಾರ್ ಧಾರವಾಹಿಗೆ ವಾಪಸ್ ಬರಬೇಕೆಂದು ಮೈ ಮೇಲೆ ಬರೆ ಎಳೆದುಕೊಂಡ ಅಭಿಮಾನಿ! ನಟ ಹೇಳಿದ್ದೇನು?

Webdunia
ಸೋಮವಾರ, 29 ಆಗಸ್ಟ್ 2022 (09:30 IST)
ಬೆಂಗಳೂರು: ನಿರ್ಮಾಪಕರ ಜೊತೆಗಿನ ಕಿತ್ತಾಟದಿಂದಾಗಿ ನಟ ಅನಿರುದ್ಧ್ ಜತ್ಕಾರ್ ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದಿದ್ದಾರೆ. ಆದರೆ ಇದು ಅಭಿಮಾನಿಗಳಿಗೆ ತೀವ್ರ ಬೇಸರವುಂಟು ಮಾಡಿದೆ.

ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ನಮಗೆ ಆರ್ಯವರ್ಧನ್ ಆಗಿ ಅನಿರುದ್ಧ್ ಅವರೇ ಬೇಕು ಎಂದು ಟ್ರೆಂಡ್ ಮಾಡಿಕೊಂಡಿದ್ದಾರೆ. ಕೆಲವರು ದೇವರಿಗೆ ದೀಪ ಹಚ್ಚುವ ಮೂಲಕ ತಮ್ಮ ಕೋರಿಕೆ ಈಡೇರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ. ಆದರೆ ಅಭಿಮಾನಿಯೊಬ್ಬರಂತೂ ಅತಿರೇಕದ ಪ್ರಾರ್ಥನೆ ಮಾಡಿದ್ದು, ಮೈ ಮೇಲೆ ಬರೆ ಹಾಕಿಕೊಂಡು ಪ್ರಾರ್ಥನೆ ಮಾಡಿದ್ದಾರೆ.

ಇದು ಅನಿರುದ್ಧ್ ಅವರ ಗಮನಕ್ಕೆ ಬಂದಿದ್ದು, ಈ ರೀತಿ ದಯವಿಟ್ಟು ಯಾರೂ ಮಾಡಬೇಡಿ. ಇದು ನನಗೆ ತೀವ್ರ ಬೇಸರ ಉಂಟು ಮಾಡುತ್ತದೆ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments