Webdunia - Bharat's app for daily news and videos

Install App

Chef ಚಿದಂಬರನ ಪಾತ್ರಕ್ಕಾಗಿ ಬಾಣಸಿಗನ ಕೆಲಸ ಕಲಿಯುತ್ತಿದ್ದಾರೆ ನಟ ಅನಿರುದ್ಧ್

Webdunia
ಗುರುವಾರ, 24 ಆಗಸ್ಟ್ 2023 (17:01 IST)
ಬೆಂಗಳೂರು: Chef ಚಿದಂಬಂರ ಸಿನಿಮಾದಲ್ಲಿ ಅಭಿನಯಿಸುತ್ತಿರುವ ನಟ ಅನಿರುದ್ಧ್ ಜತ್ಕಾರ್ ಆ ಸಿನಿಮಾದಲ್ಲಿ ಬಾಣಸಿಗನ ಪಾತ್ರ ಮಾಡಲಿರುವುದು ಎಲ್ಲರಿಗೂ ಗೊತ್ತೇ ಇದೆ.

ಇದೀಗ ಆ ಸಿನಿಮಾದಲ್ಲಿ ಬಾಣಸಿಗನ ಪಾತ್ರ ನಿರ್ವಹಿಸಲು ತಾವೇ ಬಾಣಸಿಗರು ಮಾಡುವ ಕೆಲಸಗಳನ್ನು ನುರಿತರಿಂದ ಕಲಿಯುತ್ತಿದ್ದಾರೆ. ಬಾಣಸಿಗರೊಬ್ಬರ ಸಲಹೆ ಪಡೆದು ಚಾಕಚಕ್ಯತೆಯಿಂದ ತರಕಾರಿ ಕಟ್ ಮಾಡುವುದನ್ನು ಕಲಿಯುತ್ತಿದ್ದಾರೆ ಅನಿರುದ್ಧ್.

ರಾಘು ಸಿನಿಮಾ ಖ್ಯಾತಿಯ ಆನಂದ್ ರಾಜು ಕತೆ, ನಿರ್ದೇಶನದಲ್ಲಿ ‘Chef ಚಿದಂಬಂ’ ಎನ್ನುವ ಸಿನಿಮಾಗೆ ಅನಿರುದ್ಧ್ ನಾಯಕರಾಗಿದ್ದಾರೆ. ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಮತ್ತು ರಾಚೇಲ್ ಡೇವಿಡ್ ಅಭಿನಯಿಸುತ್ತಿದ್ದಾರೆ. ಇದೊಂದು ಡಾರ್ಕ್ ಕಾಮಿಡಿ ಥ್ರಿಲ್ಲರ್ ಆಗಿದ್ದು, ವಿಭಿನ್ನ ಕತೆಯೊಂದಿಗೆ ಆನಂದ್ ರಾಜು ನಿಮ್ಮ ಮುಂದೆ ಬರಲಿದ್ದಾರೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಕ್ತಾಯವಾಗಿದ್ದು, ಒಂದು ಟೀಸರ್ ಕೂಡಾ ಹೊರಬಿಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments