Webdunia - Bharat's app for daily news and videos

Install App

ತನ್ನನ್ನು ಬೆಂಬಲಿಸುವ ಅಭಿಮಾನಿಗಳಿಗೆ ನಟ ಅನಿರುದ್ಧ್ ಜತ್ಕಾರ್ ಹೇಳಿದ್ದೇನು?

Webdunia
ಶನಿವಾರ, 27 ಆಗಸ್ಟ್ 2022 (08:40 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಿದ್ದ ನಂತರ ನಟ ಅನಿರುದ್ಧ್ ಜತ್ಕಾರ್ ಗೆ ಸಾಕಷ್ಟು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಬೆಂಬಲ ಸೂಚಿಸುತ್ತಿದ್ದಾರೆ. ಜೊತೆಗೆ ಅಭಿಮಾನಿಗಳ ಗುಂಪೊಂದು ಪ್ರಸ್ ಮೀಟ್ ಮಾಡಿ ನಟನ ಪರವಾಗಿ ಮಾತನಾಡಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಅನಿರುದ್ಧ್ ತಮ್ಮನ್ನು ಬೆಂಬಲಿಸುವ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ. ನಿಮ್ಮೆಲ್ಲರ ಪ್ರೀತಿಗೆ ನಾನು ಸದಾ ಚಿರಋಣಿ ಎಂದಿದ್ದಾರೆ.

ಈ ನಡುವೆ ಧಾರವಾಹಿಯ ಬಿಕ್ಕಟ್ಟು ಸುಖಾಂತ್ಯವಾಗುವ ಲಕ್ಷಣವಂತೂ ಕಾಣುತ್ತಿಲ್ಲ. ಹಾಗಿದ್ದರೂ ಅಭಿಮಾನಿಗಳು ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ನಮಗೆ ಆರ್ಯವರ್ಧನ್ ಆಗಿ ಅನಿರುದ್ಧ್ ಅವರೇ ಬೇಕು ಎಂಬ ಅಭಿಯಾನ ಮಾತ್ರ ನಿಲ್ಲಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments