Webdunia - Bharat's app for daily news and videos

Install App

ಕಿರುತೆರೆಯಿಂದ ಬ್ಯಾನ್ ಆದ ನಟ ಅನಿರುದ್ಧ್ ಜತ್ಕಾರ್ ಹೊಸ ಅವತಾರದಲ್ಲಿ ನಿಮ್ಮ ಮುಂದೆ!

Webdunia
ಬುಧವಾರ, 7 ಸೆಪ್ಟಂಬರ್ 2022 (16:01 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ವಿವಾದದಿಂದಾಗಿ ಕಿರುತೆರೆಯಿಂದ ಬ್ಯಾನ್ ಆಗಿರುವ ನಟ ಅನಿರುದ್ಧ್ ಜತ್ಕಾರ್ ಈಗ ಹೊಸ ಅವತಾರದಲ್ಲಿ ಮತ್ತೆ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ನಟ ಅನಿರುದ್ಧ್ ಮೊದಲಿನಿಂದಲೂ ಸ್ವಚ್ಛತಾ ಅಭಿಯಾನದ ಮೂಲಕ ಸಾಮಾಜಿಕ ಕಳಕಳಿಯ ಸಂದೇಶಗಳು, ಪೋಸ್ಟ್ ಗಳನ್ನು ಮಾಡುತ್ತಿದ್ದರು.

ಇದೀಗ ಬೆಂಗಳೂರು ಮಳೆಗೆ ತತ್ತರಿಸಿದ್ದು, ಮಳೆಯ ಬಗ್ಗೆ ಪ್ರತ್ಯಕ್ಷ ವರದಿ ನೀಡುವ ವರದಿಗಾರನಾಗಿ ಖಾಸಗಿ ಸುದ್ದಿ ಮಾಧ್ಯಮವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಅನಿರುದ್ಧ್ ಈ ಮೂಲಕ ತಾವು ಈಗಾಗಲೇ ನಡೆದಿರುವ ಘಟನೆಯಿಂದ ಕುಗ್ಗಿ ಹೋಗಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments