Webdunia - Bharat's app for daily news and videos

Install App

ಕೊರೋನಾಗೆ ಬಲಿಯಾದ ಆತ್ಮೀಯರ ಸಾವಿನ ದುಃಖ ಹಂಚಿಕೊಂಡ ನಟ ಅನಿರುದ್ಧ್

Webdunia
ಶನಿವಾರ, 24 ಏಪ್ರಿಲ್ 2021 (10:01 IST)
ಬೆಂಗಳೂರು: ಕೊರೋನಾಗೆ ಬಲಿಯಾದ ಆತ್ಮೀಯರೊಬ್ಬರ ಸಾವಿನ ದುಃಖವನ್ನು ನಟ ಅನಿರುದ್ಧ್ ಅಭಿಮಾನಿಗಳೊಂದಿಗೆ ಹಂಚಿಕೊಂಡು ಭಾವುಕರಾಗಿದ್ದಾರೆ.


ಮೊನ್ನೆಯಷ್ಟೇ ತಮಗೆ ಅತ್ಯಂತ ಆತ್ಮೀಯರಾಗಿದ್ದವರೊಬ್ಬರು ಕೊರೋನಾದಿಂದ ತೀರಿಕೊಂಡರು. ಅವರಿಗೆ ಸರಿಯಾದ ಸಮಯಕ್ಕೆ ಆಸ್ಪತ್ರೆ ಸಿಗದೇ ಪರದಾಡಬೇಕಾಯಿತು ಎಂದು ಅನಿರುದ್ಧ್ ಹೇಳಿದ್ದಾರೆ.

‘ನಮ್ಮ ಆತ್ಮೀಯರೊಬ್ಬರ ಸಾವಾಗಿದೆ. ನಾನೂ ಸಹಿತ ನಾವೆಲ್ಲರೂ ಆಸ್ಪತ್ರೆಗಾಗಿ ಸಾಕಷ್ಟು ಕರೆಗಳನ್ನು ಮಾಡಿದೆವು. ರೆಮ್ ಡಿಸೀವರ್ ಇಂಜಕ್ಷನ್ ಬ್ಲ್ಯಾಕ್ ನಲ್ಲಿ ಮಾರಾಟವಾಗುತ್ತಿದೆ. ಅದೂ ಸುಲಭಕ್ಕೆ ಸಿಗಲ್ಲ. ಸಾಕಷ್ಟು ಪ್ರಯತ್ನಪಡಬೇಕಾಗುತ್ತದೆ. ಅವರು ಸಾವನ್ನಪ್ಪಿದಾಗ ಅಂತ್ಯಸಂಸ್ಕಾರ ಮಾಡಲು ಬನಶಂಕರಿ ಚಿತಾಗಾರಕ್ಕೆ ಕರೆದುಕೊಂಡು ಹೋದರು. ಅಲ್ಲಿ ಆಗಲೇ 40 ಆಂಬ್ಯುಲೆನ್ಸ್ ಗಳು ಕ್ಯೂನಲ್ಲಿದ್ದವು. ಹೀಗಾಗಿ ಕೆಂಗೇರಿಗೆ ಬಂದರು. ಅಲ್ಲಿ ಅವರಿಗೆ 17 ನೇ ನಂಬರ್ ಟೋಕನ್ ಸಿಕ್ಕಿತು. ನಾನು ಅಭಿಮಾನಿಗಳಲ್ಲಿ ಕೋರುವುದು ಇಷ್ಟೇ. ದಯವಿಟ್ಟು ಯಾರೂ ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ. ನಿಮ್ಮ ಸುರಕ್ಷತೆಯಲ್ಲಿ ನೀವಿರಿ’ ಎಂದು ಅನಿರುದ್ಧ್ ಭಾವುಕರಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments